ಎಂಟು ವರ್ಷದಲ್ಲಿ ಮೋದಿ ಅಂತಾರಾಷ್ಟ್ರೀಯ ಸಂಬಂಧ ವೃದ್ಧಿಗೆ ಸೃಷ್ಟಿಸಿದ್ದು ಯಾವ ಅಸ್ತ್ರ?

ಎಂಟು ವರ್ಷದಲ್ಲಿ ಮೋದಿ ಅಂತಾರಾಷ್ಟ್ರೀಯ ಸಂಬಂಧ ವೃದ್ಧಿಗೆ ಸೃಷ್ಟಿಸಿದ್ದು ಯಾವ ಅಸ್ತ್ರ?

Published : Jun 05, 2022, 04:48 PM IST

ಈ ಲೇಖನಗಳು ಮತ್ತು ಟ್ವೀಟ್‌ಗಳು ಆತ್ಮನಿರ್ಭರ ಭಾರತ್, ಆಡಳಿತಕ್ಕೆ ಜನ-ಕೇಂದ್ರಿತ ಮತ್ತು ಮಾನವೀಯ ವಿಧಾನ, ರಕ್ಷಣಾ ವಲಯದ ಸುಧಾರಣೆಗಳು ಮತ್ತು ಬಡವರ ಪರವಾದ ಆಡಳಿತವನ್ನು ಉತ್ತೇಜಿಸುವ ಪ್ರಯತ್ನಗಳ ಅಂಶಗಳೊಂದಿಗೆ ವ್ಯವಹರಿಸುತ್ತವೆ ಎಂದು ಪ್ರಧಾನ ಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ನವದೆಹಲಿ(ಜೂ.05): ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮ್ಮ ವೆಬ್‌ಸೈಟ್ (narendramodi.in) ಮತ್ತು MyGov ನಿಂದ ಕಳೆದ ಎಂಟು ವರ್ಷಗಳಲ್ಲಿ ದೇಶದ ಆಡಳಿತದಲ್ಲಿ ಜಾರಿಗೊಳಿಸಲಾದ ವಿವಿಧ ಯೋಜನೆ ಮತ್ತು ಸುಧಾರಣೆಗಳ ಕುರಿತು ಲೇಖನ ಮತ್ತು ಟ್ವೀಟ್‌ಗಳನ್ನು ಹಂಚಿಕೊಂಡಿದ್ದಾರೆ.

ಈ ಲೇಖನಗಳು ಮತ್ತು ಟ್ವೀಟ್‌ಗಳು ಆತ್ಮನಿರ್ಭರ ಭಾರತ್, ಆಡಳಿತಕ್ಕೆ ಜನ-ಕೇಂದ್ರಿತ ಮತ್ತು ಮಾನವೀಯ ವಿಧಾನ, ರಕ್ಷಣಾ ವಲಯದ ಸುಧಾರಣೆಗಳು ಮತ್ತು ಬಡವರ ಪರವಾದ ಆಡಳಿತವನ್ನು ಉತ್ತೇಜಿಸುವ ಪ್ರಯತ್ನಗಳ ಅಂಶಗಳೊಂದಿಗೆ ವ್ಯವಹರಿಸುತ್ತವೆ ಎಂದು ಪ್ರಧಾನ ಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಯ ಒಂದು ನೋಟ, ಹೀಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more