ಪಬ್ಜಿ ಗುಬ್ಬಿಗಳ ಲವ್ ಸ್ಟೋರಿ ಹಿಂದೆ ಷಡ್ಯಂತ್ರ..?: ಭಾರತಕ್ಕೆ ಬಂದಳಾ ಗೂಢಚಾರಿಣಿ..?

ಪಬ್ಜಿ ಗುಬ್ಬಿಗಳ ಲವ್ ಸ್ಟೋರಿ ಹಿಂದೆ ಷಡ್ಯಂತ್ರ..?: ಭಾರತಕ್ಕೆ ಬಂದಳಾ ಗೂಢಚಾರಿಣಿ..?

Published : Aug 01, 2023, 12:25 PM IST

ಹೆಚ್ಚುತ್ತಿದೆ ರಾಷ್ಟ್ರದ ಗಡಿ ದಾಟಿದ ಪ್ರೀತಿ ಪ್ರೇಮ
ಪಾಕಿಸ್ತಾನದಿಂದ ಹೊಸ ಕುತಂತ್ರ ವರಸೆ..?
4 ಲವ್ ಸ್ಟೋರಿ ಹಿಂದಿರೋ ಭಯಾನಕ ಕಥೆ

ಪ್ರೀತಿ ಏಕೆ ಭೂಮಿ ಮೇಲಿದೆ ಅಂತ ಕೇಳಿದ್ರೆ ಬೇರೆ ಎಲ್ಲೂ ಜಾಗವಿಲ್ಲದೇ ಅನ್ನೋ ಉತ್ತರ ಬರಬಹುದು. ಆದ್ರೆ ಈಗ ಅದೇ ಪ್ರೀತಿ (Love)ಪ್ರೇಮ ಇತ್ಯಾದಿ ಜಾಗವಲ್ಲದ ಜಾಗಕ್ಕಾಗಿ ಶುರುವಾಗ್ತಾ ಇರೋದು ಅಪಾಯಕಾರಿ ಅನಿಸೊಕೆ ಶುರುವಾಗಿದೆ. ಅದಕ್ಕೆ ಕಾರಣ ಪಾಕಿಸ್ತಾನ(Pakisthan) ಹಾಗೂ ಭಾರತದ(India) ಪ್ರೇಮ ಪಕ್ಷಿಗಳು. ಇತ್ತೀಚಿನ ದಿನಗಳಲ್ಲಿ ಒಂದು ಹೆಸರು ಪ್ರಸಿದ್ಧವಾಗಿದೆ ಅವಳೇ ಸೀಮಾ ಹೈದರ್(Seema Haider), ಪಾಕಿಸ್ತಾನಿ ಸಂಜಾತ ಹೆಣ್ಣು ವೀಸಾ ಇಲ್ಲದೆ ಭಾರತಕ್ಕೆ ಪ್ರವೇಶಿಸಿದ್ದಾಳೆ. ಪಬ್ಜಿಯಲ್ಲಿ ಸಿಕ್ಕ ಗೆಳೆಯನನ್ನ ಮದುವೆ ಆಗೋಕೆ ಬಂದಿರೋದಾಗಿ ಹೇಳಿದ್ದಾಳೆ. ಸೀಮಾ ಹೈದರ್ ಮತ್ತು ಸಚಿನ್ ಅವರು ಮಾರ್ಚ್ 2023 ರಲ್ಲಿ ನೇಪಾಳದ(Nepal) ಪಶುಪತಿನಾಥ ದೇವಾಲಯದಲ್ಲಿ ವಿವಾಹವಾದ್ರು. ಅಲ್ಲಿ ಅವರು ಹೋಟೆಲ್‌ನಲ್ಲಿ ಒಂದು ವಾರ ತಂಗಿದ್ದರು. ಸೀಮಾ ಹೈದರ್ ಮತ್ತು ಸಚಿನ್ ಮೀನಾ ಅವರ ಪ್ರೇಮಕಥೆಯು ಸಿನಿಮಾ ಮಾಡುವಂತಹ ಕಂಟೆಂಟು. ಸೀಮಾ ಹೈದರ್ ತನ್ನ ಪ್ರೀತಿಯನ್ನು ಪಡೆಯಲು ಅಕ್ರಮವಾಗಿ ಅಂತಾರಾಷ್ಟ್ರೀಯ ಗಡಿಗಳನ್ನು ದಾಟಿ ಭಾರತಕ್ಕೆ ಬಂದಳು. ಸೀಮಾ ಹೈದರ್ ಪಾಕಿಸ್ತಾನಿ ಮಹಿಳೆಯಾಗಿದ್ದು, ಅವರು 2019 ರಲ್ಲಿ ಆನ್‌ಲೈನ್ ಗೇಮ್ PUBG ಆಡುವಾಗ ಗ್ರೇಟರ್ ನೋಯ್ಡಾದ ಸಚಿನ್ ಮೀನಾ ಜೊತೆ ಲವ್ ಶುರುವಾಯ್ತು. ಇಬ್ಬರ ಪ್ರೀತಿ ದಿನೇ ದಿನೇ ಬಲಿಯೋಕೆ ಶುರುವಾಯ್ತು. ಎಷ್ಟು ಬೆಳೆಯಿತು ಎಂದರೆ ಸೀಮಾ ತನ್ನ ನಾಲ್ಕು ಮಕ್ಕಳೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಬಂದಳು.

ಇದನ್ನೂ ವೀಕ್ಷಿಸಿ:  ನಾಳೆ ದೆಹಲಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more