ಜನರಿಗೆ ಅನುಕೂಲ ಕಲ್ಪಿಸಲು ಕೋವಿಶೀಲ್ಡ್ ಲಸಿಕೆ ದರ ಇಳಿಸಿದ ಸೀರಂ ಸಂಸ್ಥೆ!

ಜನರಿಗೆ ಅನುಕೂಲ ಕಲ್ಪಿಸಲು ಕೋವಿಶೀಲ್ಡ್ ಲಸಿಕೆ ದರ ಇಳಿಸಿದ ಸೀರಂ ಸಂಸ್ಥೆ!

Published : Apr 28, 2021, 07:19 PM IST

ಕೊರೋನಾ ವೈರಸ್ 2ನೇ ಅಲೆ ಭೀಕರವಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆಯೂ ಹೆಚ್ಚಾಗಿದೆ. ದೇಶದಲ್ಲಿನ ಸಮಸ್ಯೆಗಳು ಬಿಗಿಯಾಗುತ್ತಿದೆ. ಇದರ ನಡುವೆ ಸೀರಂ ಸಂಸ್ಥೆ ಕೋವಿಶೀಲ್ಡ್ ಲಸಿಕೆ ದರವನ್ನು ಇಳಿಕೆ ಮಾಡಿದೆ. ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿಲ್ಲಿ ಸೀರಂ ಸಂಸ್ಥೆ ಈ ಮಹತ್ವದ ಹೆಜ್ಜೆ ಇಟ್ಟಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಕೋಟಿ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಪರಿಷ್ಕೃತ ದರ ಹಾಗೂ ಇತರ ಮಾಹಿತಿ ಇಲ್ಲಿದೆ.

ಪುಣೆ(ಏ.28): ಕೊರೋನಾ ವೈರಸ್ 2ನೇ ಅಲೆ ಭೀಕರವಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆಯೂ ಹೆಚ್ಚಾಗಿದೆ. ದೇಶದಲ್ಲಿನ ಸಮಸ್ಯೆಗಳು ಬಿಗಿಯಾಗುತ್ತಿದೆ. ಇದರ ನಡುವೆ ಸೀರಂ ಸಂಸ್ಥೆ ಕೋವಿಶೀಲ್ಡ್ ಲಸಿಕೆ ದರವನ್ನು ಇಳಿಕೆ ಮಾಡಿದೆ. ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿಲ್ಲಿ ಸೀರಂ ಸಂಸ್ಥೆ ಈ ಮಹತ್ವದ ಹೆಜ್ಜೆ ಇಟ್ಟಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಕೋಟಿ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಪರಿಷ್ಕೃತ ದರ ಹಾಗೂ ಇತರ ಮಾಹಿತಿ ಇಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!