ಜನರಿಗೆ ಅನುಕೂಲ ಕಲ್ಪಿಸಲು ಕೋವಿಶೀಲ್ಡ್ ಲಸಿಕೆ ದರ ಇಳಿಸಿದ ಸೀರಂ ಸಂಸ್ಥೆ!

ಜನರಿಗೆ ಅನುಕೂಲ ಕಲ್ಪಿಸಲು ಕೋವಿಶೀಲ್ಡ್ ಲಸಿಕೆ ದರ ಇಳಿಸಿದ ಸೀರಂ ಸಂಸ್ಥೆ!

Published : Apr 28, 2021, 07:19 PM IST

ಕೊರೋನಾ ವೈರಸ್ 2ನೇ ಅಲೆ ಭೀಕರವಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆಯೂ ಹೆಚ್ಚಾಗಿದೆ. ದೇಶದಲ್ಲಿನ ಸಮಸ್ಯೆಗಳು ಬಿಗಿಯಾಗುತ್ತಿದೆ. ಇದರ ನಡುವೆ ಸೀರಂ ಸಂಸ್ಥೆ ಕೋವಿಶೀಲ್ಡ್ ಲಸಿಕೆ ದರವನ್ನು ಇಳಿಕೆ ಮಾಡಿದೆ. ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿಲ್ಲಿ ಸೀರಂ ಸಂಸ್ಥೆ ಈ ಮಹತ್ವದ ಹೆಜ್ಜೆ ಇಟ್ಟಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಕೋಟಿ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಪರಿಷ್ಕೃತ ದರ ಹಾಗೂ ಇತರ ಮಾಹಿತಿ ಇಲ್ಲಿದೆ.

ಪುಣೆ(ಏ.28): ಕೊರೋನಾ ವೈರಸ್ 2ನೇ ಅಲೆ ಭೀಕರವಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆಯೂ ಹೆಚ್ಚಾಗಿದೆ. ದೇಶದಲ್ಲಿನ ಸಮಸ್ಯೆಗಳು ಬಿಗಿಯಾಗುತ್ತಿದೆ. ಇದರ ನಡುವೆ ಸೀರಂ ಸಂಸ್ಥೆ ಕೋವಿಶೀಲ್ಡ್ ಲಸಿಕೆ ದರವನ್ನು ಇಳಿಕೆ ಮಾಡಿದೆ. ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿಲ್ಲಿ ಸೀರಂ ಸಂಸ್ಥೆ ಈ ಮಹತ್ವದ ಹೆಜ್ಜೆ ಇಟ್ಟಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಕೋಟಿ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಪರಿಷ್ಕೃತ ದರ ಹಾಗೂ ಇತರ ಮಾಹಿತಿ ಇಲ್ಲಿದೆ.

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!