Vaccine Politics: ಲಸಿಕೆ ಅಭಿಯಾನಕ್ಕೆ ಹಿನ್ನಡೆಯಾಗಲು ವಿಪಕ್ಷಗಳೇ ಕಾರಣ: ಸಂಸತ್‌ನಲ್ಲಿ ತೇಜಸ್ವಿ ಗುಡುಗು!

Vaccine Politics: ಲಸಿಕೆ ಅಭಿಯಾನಕ್ಕೆ ಹಿನ್ನಡೆಯಾಗಲು ವಿಪಕ್ಷಗಳೇ ಕಾರಣ: ಸಂಸತ್‌ನಲ್ಲಿ ತೇಜಸ್ವಿ ಗುಡುಗು!

Published : Dec 03, 2021, 11:09 AM ISTUpdated : Dec 03, 2021, 11:33 AM IST

ಚಳಿಗಾಲದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ವಿರುದ್ಧ ಬಿಜೆಪಿ ಸಂಸದ ಹರಿಹಾಯ್ದಿದ್ದಾರೆ. ಸಂಸತ್‌ನ ಪ್ರಶ್ನೋತ್ತರ ವೇಳೆ ಮಾತನಾಡಿದ ತೇಜಸ್ವಿ ಸೂರ್ಯ ದೇಶದಲ್ಲಿ ಕೊರೋನಾ ವ್ಯಾಕ್ಸಿನ್ ಅಭಿಯಾನಕ್ಕೆ ಹಿನ್ನಡೆಯಾಗಲು ವಿಪಕ್ಷಗಳೇ ಕಾರಣ. ದೇಶದಲ್ಲಿ ಲಸಿಕೆಯ ಬಗ್ಗೆ ಎಲ್ಲಾ ವಿಪಕ್ಷಗಳು ಅಪಪ್ರಚಾರ ಮಾಡಿದ ಕಾರಣ ನಾವು ಶೇಕಡಾ ನೂರರಷ್ಟು ಲಸಿಕೆ ವಿತರಣೆ ಸಾಧನೆ ತಲುಪಲಾಗಲಿಲ್ಲ ಎಂದು ಕಿಡಿ ಕಾರಿದ್ದಾರೆ.

ನವದೆಹಲಿ(ಡಿ.03) ಚಳಿಗಾಲದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ವಿರುದ್ಧ ಬಿಜೆಪಿ ಸಂಸದ ಹರಿಹಾಯ್ದಿದ್ದಾರೆ. ಸಂಸತ್‌ನ ಪ್ರಶ್ನೋತ್ತರ ವೇಳೆ ಮಾತನಾಡಿದ ತೇಜಸ್ವಿ ಸೂರ್ಯ ದೇಶದಲ್ಲಿ ಕೊರೋನಾ ವ್ಯಾಕ್ಸಿನ್ ಅಭಿಯಾನಕ್ಕೆ ಹಿನ್ನಡೆಯಾಗಲು ವಿಪಕ್ಷಗಳೇ ಕಾರಣ. ದೇಶದಲ್ಲಿ ಲಸಿಕೆಯ ಬಗ್ಗೆ ಎಲ್ಲಾ ವಿಪಕ್ಷಗಳು ಅಪಪ್ರಚಾರ ಮಾಡಿದ ಕಾರಣ ನಾವು ಶೇಕಡಾ ನೂರರಷ್ಟು ಲಸಿಕೆ ವಿತರಣೆ ಸಾಧನೆ ತಲುಪಲಾಗಲಿಲ್ಲ ಎಂದು ಕಿಡಿ ಕಾರಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ ಪಕ್ಷ ಲಸಿಕೆ ವಿಚಾರವಾಗಿ ತಪ್ಪು ಮಾಹಿತಿಗಳನ್ನು ಹರಡಿದೆ ಎಂದೂ ಉಲ್ಲೇಖಿಸಿದ ತೇಜಸ್ವಿ ಸೂರ್ಯ, ರಾಹುಲ್ ಗಾಂಧಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಇನ್ನು ತೇಢಜಸ್ವಿ ಮಾತಿಗೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವೇಳೆ ಉತ್ತರಿಸಿದ ತೇಜಸ್ವಿ ಸೂರ್ಯ ನೀವು ಆರೋಪ ಮಾಡಿದ್ದೀರ ಹೀಗಾಗಿ ಅದೆಲ್ಲಕ್ಕೂ ಉತ್ತರ ಕೇಳುವ ತಾಳ್ಮೆ ಇಟ್ಟುಕೊಳ್ಳಿ ಎಂದಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more