ಸರ್ಕಾರದ ರಕ್ಷಣೆಯಲ್ಲಿಯೇ ನ್ಯೂಸ್‌ ಚಾನೆಲ್ ಮೇಲೆ ದಾಳಿ: ಪ್ರತಿಪಕ್ಷ

ಸರ್ಕಾರದ ರಕ್ಷಣೆಯಲ್ಲಿಯೇ ನ್ಯೂಸ್‌ ಚಾನೆಲ್ ಮೇಲೆ ದಾಳಿ: ಪ್ರತಿಪಕ್ಷ

Published : Mar 06, 2023, 04:20 PM IST

 ಕೇರಳದ ಕೋಳಿಕ್ಕೋಡ್‌ನಲ್ಲಿರುವ ಏಷ್ಯಾನೆಟ್ ನ್ಯೂಸ್ ಚಾನೆಲ್ ಪ್ರಾದೇಶಿಕ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿರುವ ವಿಚಾರ ಇಂದು ಕೇರಳ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು.

ತಿರುವನಂತಪುರ:  ಕೇರಳದ ಕೋಳಿಕ್ಕೋಡ್‌ನಲ್ಲಿರುವ ಏಷ್ಯಾನೆಟ್ ನ್ಯೂಸ್ ಚಾನೆಲ್ ಪ್ರಾದೇಶಿಕ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿರುವ ವಿಚಾರ ಇಂದು ಕೇರಳ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಈ ವಿಚಾರ ಪ್ರಸ್ತಾಪಿಸಿದ ಶಾಸಕ ಪಿ.ಸಿ ವಿಶ್ವನಾಥ್ ಡ್ರಗ್‌ ಮಾಫಿಯಾ ವಿರುದ್ಧ ವರದಿ ಮಾಡಿದ ನ್ಯೂಸ್ ಚಾನೆಲ್ ವಿರುದ್ಧ ಎಸ್‌ಎಫ್‌ಐ ಏಕೆ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಪ್ರಶ್ನಿಸಿದರು. ಇದೇ ವೇಳೆ ಏಷ್ಯಾನೆಟ್ ನ್ಯೂಸ್ ಚಾನೆಲ್ ವಿರುದ್ಧ ಯೋಜನೆ ರೂಪಿಸಿ ದಾಳಿ ನಡೆಸಲಾಗಿದೆ ಎಂದು ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಸದನದಲ್ಲಿ ಆರೋಪಿಸಿದ್ದರು. ಫೇಕ್‌ ನ್ಯೂಸ್ ಎಂಬ ಆರೋಪ ಸತ್ಯವಲ್ಲ.  ಒಂದು ವೇಳೆ ನ್ಯೂಸ್ ಚಾನೆಲ್‌ನ ಪ್ರಸಾರದಲ್ಲಿ ತಾಂತ್ರಿಕ ಸಮಸ್ಯೆಯಿದ್ದರೆ ಹೇಳಬಹುದಿತ್ತು. ಆದರೆ ಸರ್ಕಾರವೂ  ಏಷ್ಯಾನೆಟ್ ವರದಿಗಾರರನ್ನು ಬೇಟೆಯಾಡುತ್ತಿದೆ ಎಂದು ಸತೀಶನ್ ಆರೋಪಿಸಿದ್ದಾರೆ. 

ಏಷ್ಯಾನಟ್ ನ್ಯೂಸ್ ಕಚೇರಿ ದಾಳಿಗೆ ಪೊಲೀಸರ ಮೇಲಿತ್ತು ಕೇರಳ ಸರಕಾರದ ತೀವ್ರ ಒತ್ತಡ

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!