ಸರ್ಕಾರದ ರಕ್ಷಣೆಯಲ್ಲಿಯೇ ನ್ಯೂಸ್‌ ಚಾನೆಲ್ ಮೇಲೆ ದಾಳಿ: ಪ್ರತಿಪಕ್ಷ

ಸರ್ಕಾರದ ರಕ್ಷಣೆಯಲ್ಲಿಯೇ ನ್ಯೂಸ್‌ ಚಾನೆಲ್ ಮೇಲೆ ದಾಳಿ: ಪ್ರತಿಪಕ್ಷ

Published : Mar 06, 2023, 04:20 PM IST

 ಕೇರಳದ ಕೋಳಿಕ್ಕೋಡ್‌ನಲ್ಲಿರುವ ಏಷ್ಯಾನೆಟ್ ನ್ಯೂಸ್ ಚಾನೆಲ್ ಪ್ರಾದೇಶಿಕ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿರುವ ವಿಚಾರ ಇಂದು ಕೇರಳ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು.

ತಿರುವನಂತಪುರ:  ಕೇರಳದ ಕೋಳಿಕ್ಕೋಡ್‌ನಲ್ಲಿರುವ ಏಷ್ಯಾನೆಟ್ ನ್ಯೂಸ್ ಚಾನೆಲ್ ಪ್ರಾದೇಶಿಕ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿರುವ ವಿಚಾರ ಇಂದು ಕೇರಳ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಈ ವಿಚಾರ ಪ್ರಸ್ತಾಪಿಸಿದ ಶಾಸಕ ಪಿ.ಸಿ ವಿಶ್ವನಾಥ್ ಡ್ರಗ್‌ ಮಾಫಿಯಾ ವಿರುದ್ಧ ವರದಿ ಮಾಡಿದ ನ್ಯೂಸ್ ಚಾನೆಲ್ ವಿರುದ್ಧ ಎಸ್‌ಎಫ್‌ಐ ಏಕೆ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಪ್ರಶ್ನಿಸಿದರು. ಇದೇ ವೇಳೆ ಏಷ್ಯಾನೆಟ್ ನ್ಯೂಸ್ ಚಾನೆಲ್ ವಿರುದ್ಧ ಯೋಜನೆ ರೂಪಿಸಿ ದಾಳಿ ನಡೆಸಲಾಗಿದೆ ಎಂದು ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಸದನದಲ್ಲಿ ಆರೋಪಿಸಿದ್ದರು. ಫೇಕ್‌ ನ್ಯೂಸ್ ಎಂಬ ಆರೋಪ ಸತ್ಯವಲ್ಲ.  ಒಂದು ವೇಳೆ ನ್ಯೂಸ್ ಚಾನೆಲ್‌ನ ಪ್ರಸಾರದಲ್ಲಿ ತಾಂತ್ರಿಕ ಸಮಸ್ಯೆಯಿದ್ದರೆ ಹೇಳಬಹುದಿತ್ತು. ಆದರೆ ಸರ್ಕಾರವೂ  ಏಷ್ಯಾನೆಟ್ ವರದಿಗಾರರನ್ನು ಬೇಟೆಯಾಡುತ್ತಿದೆ ಎಂದು ಸತೀಶನ್ ಆರೋಪಿಸಿದ್ದಾರೆ. 

ಏಷ್ಯಾನಟ್ ನ್ಯೂಸ್ ಕಚೇರಿ ದಾಳಿಗೆ ಪೊಲೀಸರ ಮೇಲಿತ್ತು ಕೇರಳ ಸರಕಾರದ ತೀವ್ರ ಒತ್ತಡ

 

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!