ಸರ್ಕಾರದ ರಕ್ಷಣೆಯಲ್ಲಿಯೇ ನ್ಯೂಸ್‌ ಚಾನೆಲ್ ಮೇಲೆ ದಾಳಿ: ಪ್ರತಿಪಕ್ಷ

ಸರ್ಕಾರದ ರಕ್ಷಣೆಯಲ್ಲಿಯೇ ನ್ಯೂಸ್‌ ಚಾನೆಲ್ ಮೇಲೆ ದಾಳಿ: ಪ್ರತಿಪಕ್ಷ

Published : Mar 06, 2023, 04:20 PM IST

 ಕೇರಳದ ಕೋಳಿಕ್ಕೋಡ್‌ನಲ್ಲಿರುವ ಏಷ್ಯಾನೆಟ್ ನ್ಯೂಸ್ ಚಾನೆಲ್ ಪ್ರಾದೇಶಿಕ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿರುವ ವಿಚಾರ ಇಂದು ಕೇರಳ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು.

ತಿರುವನಂತಪುರ:  ಕೇರಳದ ಕೋಳಿಕ್ಕೋಡ್‌ನಲ್ಲಿರುವ ಏಷ್ಯಾನೆಟ್ ನ್ಯೂಸ್ ಚಾನೆಲ್ ಪ್ರಾದೇಶಿಕ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿರುವ ವಿಚಾರ ಇಂದು ಕೇರಳ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಈ ವಿಚಾರ ಪ್ರಸ್ತಾಪಿಸಿದ ಶಾಸಕ ಪಿ.ಸಿ ವಿಶ್ವನಾಥ್ ಡ್ರಗ್‌ ಮಾಫಿಯಾ ವಿರುದ್ಧ ವರದಿ ಮಾಡಿದ ನ್ಯೂಸ್ ಚಾನೆಲ್ ವಿರುದ್ಧ ಎಸ್‌ಎಫ್‌ಐ ಏಕೆ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಪ್ರಶ್ನಿಸಿದರು. ಇದೇ ವೇಳೆ ಏಷ್ಯಾನೆಟ್ ನ್ಯೂಸ್ ಚಾನೆಲ್ ವಿರುದ್ಧ ಯೋಜನೆ ರೂಪಿಸಿ ದಾಳಿ ನಡೆಸಲಾಗಿದೆ ಎಂದು ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಸದನದಲ್ಲಿ ಆರೋಪಿಸಿದ್ದರು. ಫೇಕ್‌ ನ್ಯೂಸ್ ಎಂಬ ಆರೋಪ ಸತ್ಯವಲ್ಲ.  ಒಂದು ವೇಳೆ ನ್ಯೂಸ್ ಚಾನೆಲ್‌ನ ಪ್ರಸಾರದಲ್ಲಿ ತಾಂತ್ರಿಕ ಸಮಸ್ಯೆಯಿದ್ದರೆ ಹೇಳಬಹುದಿತ್ತು. ಆದರೆ ಸರ್ಕಾರವೂ  ಏಷ್ಯಾನೆಟ್ ವರದಿಗಾರರನ್ನು ಬೇಟೆಯಾಡುತ್ತಿದೆ ಎಂದು ಸತೀಶನ್ ಆರೋಪಿಸಿದ್ದಾರೆ. 

ಏಷ್ಯಾನಟ್ ನ್ಯೂಸ್ ಕಚೇರಿ ದಾಳಿಗೆ ಪೊಲೀಸರ ಮೇಲಿತ್ತು ಕೇರಳ ಸರಕಾರದ ತೀವ್ರ ಒತ್ತಡ

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು