ಸರ್ಕಾರದ ರಕ್ಷಣೆಯಲ್ಲಿಯೇ ನ್ಯೂಸ್‌ ಚಾನೆಲ್ ಮೇಲೆ ದಾಳಿ: ಪ್ರತಿಪಕ್ಷ

ಸರ್ಕಾರದ ರಕ್ಷಣೆಯಲ್ಲಿಯೇ ನ್ಯೂಸ್‌ ಚಾನೆಲ್ ಮೇಲೆ ದಾಳಿ: ಪ್ರತಿಪಕ್ಷ

Published : Mar 06, 2023, 04:20 PM IST

 ಕೇರಳದ ಕೋಳಿಕ್ಕೋಡ್‌ನಲ್ಲಿರುವ ಏಷ್ಯಾನೆಟ್ ನ್ಯೂಸ್ ಚಾನೆಲ್ ಪ್ರಾದೇಶಿಕ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿರುವ ವಿಚಾರ ಇಂದು ಕೇರಳ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು.

ತಿರುವನಂತಪುರ:  ಕೇರಳದ ಕೋಳಿಕ್ಕೋಡ್‌ನಲ್ಲಿರುವ ಏಷ್ಯಾನೆಟ್ ನ್ಯೂಸ್ ಚಾನೆಲ್ ಪ್ರಾದೇಶಿಕ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿರುವ ವಿಚಾರ ಇಂದು ಕೇರಳ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಈ ವಿಚಾರ ಪ್ರಸ್ತಾಪಿಸಿದ ಶಾಸಕ ಪಿ.ಸಿ ವಿಶ್ವನಾಥ್ ಡ್ರಗ್‌ ಮಾಫಿಯಾ ವಿರುದ್ಧ ವರದಿ ಮಾಡಿದ ನ್ಯೂಸ್ ಚಾನೆಲ್ ವಿರುದ್ಧ ಎಸ್‌ಎಫ್‌ಐ ಏಕೆ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಪ್ರಶ್ನಿಸಿದರು. ಇದೇ ವೇಳೆ ಏಷ್ಯಾನೆಟ್ ನ್ಯೂಸ್ ಚಾನೆಲ್ ವಿರುದ್ಧ ಯೋಜನೆ ರೂಪಿಸಿ ದಾಳಿ ನಡೆಸಲಾಗಿದೆ ಎಂದು ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಸದನದಲ್ಲಿ ಆರೋಪಿಸಿದ್ದರು. ಫೇಕ್‌ ನ್ಯೂಸ್ ಎಂಬ ಆರೋಪ ಸತ್ಯವಲ್ಲ.  ಒಂದು ವೇಳೆ ನ್ಯೂಸ್ ಚಾನೆಲ್‌ನ ಪ್ರಸಾರದಲ್ಲಿ ತಾಂತ್ರಿಕ ಸಮಸ್ಯೆಯಿದ್ದರೆ ಹೇಳಬಹುದಿತ್ತು. ಆದರೆ ಸರ್ಕಾರವೂ  ಏಷ್ಯಾನೆಟ್ ವರದಿಗಾರರನ್ನು ಬೇಟೆಯಾಡುತ್ತಿದೆ ಎಂದು ಸತೀಶನ್ ಆರೋಪಿಸಿದ್ದಾರೆ. 

ಏಷ್ಯಾನಟ್ ನ್ಯೂಸ್ ಕಚೇರಿ ದಾಳಿಗೆ ಪೊಲೀಸರ ಮೇಲಿತ್ತು ಕೇರಳ ಸರಕಾರದ ತೀವ್ರ ಒತ್ತಡ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?