ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ: ಸುಪ್ರೀಂ ಕದ ತಟ್ಟಿದ ಶಿವಸೇನೆ!

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ: ಸುಪ್ರೀಂ ಕದ ತಟ್ಟಿದ ಶಿವಸೇನೆ!

Published : Nov 12, 2019, 05:46 PM ISTUpdated : Nov 12, 2019, 05:48 PM IST

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ನಿರ್ಣಯ ಖಂಡಿಸಿ ಶಿವೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

: ದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ಮನವಿಯನ್ನು ಕೇಂದ್ರ ಸಂಪುಟ ಒಪ್ಪಿಕೊಂಡಿದೆ. ಅಲ್ಲದೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ. ಈ ಮಧ್ಯೆ ರಾಜ್ಯಪಾಲರ ನಿರ್ಣಯ ಖಂಡಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ನಿರ್ಣಯ ಅಸಾಂವಿಧಾನಿಕವಾಗಿದ್ದು, ಕೂಡಲೇ ಶಿಫಾರಸ್ಸಿಗೆ ತಡೆ ನೀಡಬೇಕು ಎಂದು ಕೋರಿ ಶಿವಸೇನೆ ಸುಪ್ರೀಂಕೋರ್ಟ್'ನಲ್ಲಿ ಅರ್ಜಿ ಸಲ್ಲಿಸಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!