Top 10 News ಸಂಕಷ್ಟದಲ್ಲಿರುವ ಪಾಕಿಸ್ತಾನ ಸರ್ಕಾರ ಜನರಿಂದ ಚಿನ್ನ ಸಾಲ ಪಡೆಯಲು ನಿರ್ಧಾರ!

Top 10 News ಸಂಕಷ್ಟದಲ್ಲಿರುವ ಪಾಕಿಸ್ತಾನ ಸರ್ಕಾರ ಜನರಿಂದ ಚಿನ್ನ ಸಾಲ ಪಡೆಯಲು ನಿರ್ಧಾರ!

Published : Feb 21, 2022, 10:41 PM IST

ಸಾಲದ ಸುಳಿಯಲ್ಲಿ ಸಿಲುಕಿರುವ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ಸರ್ಕಾರ ಇದೀಗ ಜನಸಾಮಾನ್ಯರ ಬಳಿ ಇರುವ ಅಂದಾಜು 5000 ಟನ್‌ಗಳಷ್ಟು ಚಿನ್ನದ ಬಿಸ್ಕೆಟ್‌ ಮತ್ತು ಬಾರ್‌ಗಳನ್ನು ಸಾಲವಾಗಿ ಪಡೆದುಕೊಳ್ಳುವ ಯೋಚನೆ ಮಾಡುತ್ತಿದೆ. ಇನ್ನು ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ,  ಐಪಿಎಲ್‌ ಪ್ರಸಾರ ಹಕ್ಕು ಖರೀದಿಗೆ ಅಮೆಜಾನ್‌, ರಿಲಯನ್ಸ್‌ ಆಸಕ್ತಿ ಸೇರಿದಂತೆ ಇಂದಿನ ಟಾಪ್ 10 ನ್ಯೂಸ್ ಇಲ್ಲಿದೆ.

ಸಾಲದ ಸುಳಿಯಲ್ಲಿ ಸಿಲುಕಿರುವ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ಸರ್ಕಾರ ಇದೀಗ ಜನಸಾಮಾನ್ಯರ ಬಳಿ ಇರುವ ಅಂದಾಜು 5000 ಟನ್‌ಗಳಷ್ಟು ಚಿನ್ನದ ಬಿಸ್ಕೆಟ್‌ ಮತ್ತು ಬಾರ್‌ಗಳನ್ನು ಸಾಲವಾಗಿ ಪಡೆದುಕೊಳ್ಳುವ ಯೋಚನೆ ಮಾಡುತ್ತಿದೆ. ಇನ್ನು ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ,  ಐಪಿಎಲ್‌ ಪ್ರಸಾರ ಹಕ್ಕು ಖರೀದಿಗೆ ಅಮೆಜಾನ್‌, ರಿಲಯನ್ಸ್‌ ಆಸಕ್ತಿ ಸೇರಿದಂತೆ ಇಂದಿನ ಟಾಪ್ 10 ನ್ಯೂಸ್ ಇಲ್ಲಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more