Top 10 News ಸಂಕಷ್ಟದಲ್ಲಿರುವ ಪಾಕಿಸ್ತಾನ ಸರ್ಕಾರ ಜನರಿಂದ ಚಿನ್ನ ಸಾಲ ಪಡೆಯಲು ನಿರ್ಧಾರ!

Top 10 News ಸಂಕಷ್ಟದಲ್ಲಿರುವ ಪಾಕಿಸ್ತಾನ ಸರ್ಕಾರ ಜನರಿಂದ ಚಿನ್ನ ಸಾಲ ಪಡೆಯಲು ನಿರ್ಧಾರ!

Published : Feb 21, 2022, 10:41 PM IST

ಸಾಲದ ಸುಳಿಯಲ್ಲಿ ಸಿಲುಕಿರುವ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ಸರ್ಕಾರ ಇದೀಗ ಜನಸಾಮಾನ್ಯರ ಬಳಿ ಇರುವ ಅಂದಾಜು 5000 ಟನ್‌ಗಳಷ್ಟು ಚಿನ್ನದ ಬಿಸ್ಕೆಟ್‌ ಮತ್ತು ಬಾರ್‌ಗಳನ್ನು ಸಾಲವಾಗಿ ಪಡೆದುಕೊಳ್ಳುವ ಯೋಚನೆ ಮಾಡುತ್ತಿದೆ. ಇನ್ನು ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ,  ಐಪಿಎಲ್‌ ಪ್ರಸಾರ ಹಕ್ಕು ಖರೀದಿಗೆ ಅಮೆಜಾನ್‌, ರಿಲಯನ್ಸ್‌ ಆಸಕ್ತಿ ಸೇರಿದಂತೆ ಇಂದಿನ ಟಾಪ್ 10 ನ್ಯೂಸ್ ಇಲ್ಲಿದೆ.

ಸಾಲದ ಸುಳಿಯಲ್ಲಿ ಸಿಲುಕಿರುವ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ಸರ್ಕಾರ ಇದೀಗ ಜನಸಾಮಾನ್ಯರ ಬಳಿ ಇರುವ ಅಂದಾಜು 5000 ಟನ್‌ಗಳಷ್ಟು ಚಿನ್ನದ ಬಿಸ್ಕೆಟ್‌ ಮತ್ತು ಬಾರ್‌ಗಳನ್ನು ಸಾಲವಾಗಿ ಪಡೆದುಕೊಳ್ಳುವ ಯೋಚನೆ ಮಾಡುತ್ತಿದೆ. ಇನ್ನು ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ,  ಐಪಿಎಲ್‌ ಪ್ರಸಾರ ಹಕ್ಕು ಖರೀದಿಗೆ ಅಮೆಜಾನ್‌, ರಿಲಯನ್ಸ್‌ ಆಸಕ್ತಿ ಸೇರಿದಂತೆ ಇಂದಿನ ಟಾಪ್ 10 ನ್ಯೂಸ್ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more