ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

Published : Jul 07, 2021, 01:38 PM ISTUpdated : Jul 07, 2021, 01:43 PM IST

ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ

ನವದೆಹಲಿ(ಜು.07): ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. 

ಮೋದಿ ಸಂಪುಟಕ್ಕೆ ಕರ್ನಾಟಕದ ಸಂಸದರು?: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ!

ಹೌದು ಕರಾವಳಿ ಭಾಗ ಮತ್ತು ಒಕ್ಕಲಿಗ ಸಮೂದಾಯಕ್ಕೆ ಪ್ರಾತಿನಿಧ್ಯ ನೀಡಿದ ಕೇಂದ್ರ ನಾಯಕತ್ವ ಸದಾನಂದಗೌಡ ಅವರಿಗೆ ಪರ್ಯಾಯವಾಗಿ ಶೋಭಾ ಕರಂದ್ಲಾಜೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಮತ್ತು ಒಕ್ಕಲಿಗ ಕೋಟಾದಡಿ ಶೋಭಾ ಹೆಸರು ಅಂತಿಮವಾಗಿದ್ದು, ಸಂಘಟನೆಯಲ್ಲೂ ಅವರಿಗೆ ಒಳ್ಳೆಯ ಹೆಸರು ಇದೆ. ಹೀಗಿರುವಾಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವೆ ಉತ್ತಮ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವ ಚಾಕಚಕ್ಯತೆಯೂ ಅವರಲ್ಲಿದೆ.

ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್; ಸಂಜೆ 6 ಗಂಟೆಗೆ ಅತ್ಯಂತ ಕಿರಿಯರ ಕ್ಯಾಬಿನೆಟ್ ಪ್ರಕಟ!

ಇವೆಲ್ಲಕ್ಕಿಂತಲೂ ಮಿಗಿಲಾಗಿ ಜಾತಿ ಸಮೀಕರಣದಲ್ಲೂ ಶೋಭಾ ಆಯ್ಕೆ ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಇದೆ ಎನ್ನಲಾಗಿದೆ. ಈಗಾಗಲೇ ಶೋಭಾ ಕರೆಂದ್ಲಾಜೆಯೂ ದೆಹಲಿ ಸೇರಿದ್ದಾರೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?