ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

Published : Jul 07, 2021, 01:38 PM ISTUpdated : Jul 07, 2021, 01:43 PM IST

ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ

ನವದೆಹಲಿ(ಜು.07): ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. 

ಮೋದಿ ಸಂಪುಟಕ್ಕೆ ಕರ್ನಾಟಕದ ಸಂಸದರು?: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ!

ಹೌದು ಕರಾವಳಿ ಭಾಗ ಮತ್ತು ಒಕ್ಕಲಿಗ ಸಮೂದಾಯಕ್ಕೆ ಪ್ರಾತಿನಿಧ್ಯ ನೀಡಿದ ಕೇಂದ್ರ ನಾಯಕತ್ವ ಸದಾನಂದಗೌಡ ಅವರಿಗೆ ಪರ್ಯಾಯವಾಗಿ ಶೋಭಾ ಕರಂದ್ಲಾಜೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಮತ್ತು ಒಕ್ಕಲಿಗ ಕೋಟಾದಡಿ ಶೋಭಾ ಹೆಸರು ಅಂತಿಮವಾಗಿದ್ದು, ಸಂಘಟನೆಯಲ್ಲೂ ಅವರಿಗೆ ಒಳ್ಳೆಯ ಹೆಸರು ಇದೆ. ಹೀಗಿರುವಾಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವೆ ಉತ್ತಮ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವ ಚಾಕಚಕ್ಯತೆಯೂ ಅವರಲ್ಲಿದೆ.

ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್; ಸಂಜೆ 6 ಗಂಟೆಗೆ ಅತ್ಯಂತ ಕಿರಿಯರ ಕ್ಯಾಬಿನೆಟ್ ಪ್ರಕಟ!

ಇವೆಲ್ಲಕ್ಕಿಂತಲೂ ಮಿಗಿಲಾಗಿ ಜಾತಿ ಸಮೀಕರಣದಲ್ಲೂ ಶೋಭಾ ಆಯ್ಕೆ ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಇದೆ ಎನ್ನಲಾಗಿದೆ. ಈಗಾಗಲೇ ಶೋಭಾ ಕರೆಂದ್ಲಾಜೆಯೂ ದೆಹಲಿ ಸೇರಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!