ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

Published : Jul 07, 2021, 01:38 PM ISTUpdated : Jul 07, 2021, 01:43 PM IST

ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ

ನವದೆಹಲಿ(ಜು.07): ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. 

ಮೋದಿ ಸಂಪುಟಕ್ಕೆ ಕರ್ನಾಟಕದ ಸಂಸದರು?: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ!

ಹೌದು ಕರಾವಳಿ ಭಾಗ ಮತ್ತು ಒಕ್ಕಲಿಗ ಸಮೂದಾಯಕ್ಕೆ ಪ್ರಾತಿನಿಧ್ಯ ನೀಡಿದ ಕೇಂದ್ರ ನಾಯಕತ್ವ ಸದಾನಂದಗೌಡ ಅವರಿಗೆ ಪರ್ಯಾಯವಾಗಿ ಶೋಭಾ ಕರಂದ್ಲಾಜೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಮತ್ತು ಒಕ್ಕಲಿಗ ಕೋಟಾದಡಿ ಶೋಭಾ ಹೆಸರು ಅಂತಿಮವಾಗಿದ್ದು, ಸಂಘಟನೆಯಲ್ಲೂ ಅವರಿಗೆ ಒಳ್ಳೆಯ ಹೆಸರು ಇದೆ. ಹೀಗಿರುವಾಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವೆ ಉತ್ತಮ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವ ಚಾಕಚಕ್ಯತೆಯೂ ಅವರಲ್ಲಿದೆ.

ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್; ಸಂಜೆ 6 ಗಂಟೆಗೆ ಅತ್ಯಂತ ಕಿರಿಯರ ಕ್ಯಾಬಿನೆಟ್ ಪ್ರಕಟ!

ಇವೆಲ್ಲಕ್ಕಿಂತಲೂ ಮಿಗಿಲಾಗಿ ಜಾತಿ ಸಮೀಕರಣದಲ್ಲೂ ಶೋಭಾ ಆಯ್ಕೆ ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಇದೆ ಎನ್ನಲಾಗಿದೆ. ಈಗಾಗಲೇ ಶೋಭಾ ಕರೆಂದ್ಲಾಜೆಯೂ ದೆಹಲಿ ಸೇರಿದ್ದಾರೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್