ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

Published : Jul 07, 2021, 01:38 PM ISTUpdated : Jul 07, 2021, 01:43 PM IST

ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ

ನವದೆಹಲಿ(ಜು.07): ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. 

ಮೋದಿ ಸಂಪುಟಕ್ಕೆ ಕರ್ನಾಟಕದ ಸಂಸದರು?: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ!

ಹೌದು ಕರಾವಳಿ ಭಾಗ ಮತ್ತು ಒಕ್ಕಲಿಗ ಸಮೂದಾಯಕ್ಕೆ ಪ್ರಾತಿನಿಧ್ಯ ನೀಡಿದ ಕೇಂದ್ರ ನಾಯಕತ್ವ ಸದಾನಂದಗೌಡ ಅವರಿಗೆ ಪರ್ಯಾಯವಾಗಿ ಶೋಭಾ ಕರಂದ್ಲಾಜೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಮತ್ತು ಒಕ್ಕಲಿಗ ಕೋಟಾದಡಿ ಶೋಭಾ ಹೆಸರು ಅಂತಿಮವಾಗಿದ್ದು, ಸಂಘಟನೆಯಲ್ಲೂ ಅವರಿಗೆ ಒಳ್ಳೆಯ ಹೆಸರು ಇದೆ. ಹೀಗಿರುವಾಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವೆ ಉತ್ತಮ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವ ಚಾಕಚಕ್ಯತೆಯೂ ಅವರಲ್ಲಿದೆ.

ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್; ಸಂಜೆ 6 ಗಂಟೆಗೆ ಅತ್ಯಂತ ಕಿರಿಯರ ಕ್ಯಾಬಿನೆಟ್ ಪ್ರಕಟ!

ಇವೆಲ್ಲಕ್ಕಿಂತಲೂ ಮಿಗಿಲಾಗಿ ಜಾತಿ ಸಮೀಕರಣದಲ್ಲೂ ಶೋಭಾ ಆಯ್ಕೆ ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಇದೆ ಎನ್ನಲಾಗಿದೆ. ಈಗಾಗಲೇ ಶೋಭಾ ಕರೆಂದ್ಲಾಜೆಯೂ ದೆಹಲಿ ಸೇರಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!