3 ರಾಮಲಲ್ಲಾ ಮೂರ್ತಿಗಳು, ಗರ್ಭಗುಡಿ ರಾಮಲಲ್ಲಾ ಯಾರು..? ವಿವಾದಿತ ಸ್ಥಳ  ಅಭಿವೃದ್ಧಿ ಸ್ಥಳವಾಗಿ ಬದಲಾಗಿದ್ದು ಹೇಗೆ..?

3 ರಾಮಲಲ್ಲಾ ಮೂರ್ತಿಗಳು, ಗರ್ಭಗುಡಿ ರಾಮಲಲ್ಲಾ ಯಾರು..? ವಿವಾದಿತ ಸ್ಥಳ ಅಭಿವೃದ್ಧಿ ಸ್ಥಳವಾಗಿ ಬದಲಾಗಿದ್ದು ಹೇಗೆ..?

Published : Dec 30, 2023, 02:56 PM ISTUpdated : Dec 30, 2023, 03:00 PM IST

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ‘ಮಹರ್ಷಿ ವಾಲ್ಮೀಕಿ’ನಾಮಕರಣ
ಅಯೋಧ್ಯೆಗೆ ಹಲವು ವಿಶೇಷ ರೈಲ್ವೆ ಮತ್ತು ವಿಮಾನಗಳ ವ್ಯವಸ್ಥೆ
ಅಯೋಧ್ಯೆ ಜಂಕ್ಷನ್ಗೆ ‘ಅಯೋಧ್ಯಾ ಧಾಮ್’ ಎಂದು ನಾಮಕರಣ

ತ್ರೇತಾಯುಗದಂತೆ ಸಜ್ಜಾಯ್ತು ಅಯೋಧ್ಯೆ(Ayodhya).ಇಡೀ ವಿಶ್ವವನ್ನೇ ಸೆಳೆದಿರೋ ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮ್(Shriram) ವಿರಾಜಮಾನವಾಗುವ ಸಮಯ ಸನಿಹ ಬಂದಿದೆ. ಈ ಐತಿಹಾಸಿಕ ಘಟನೆಗೆ ನಾವು ನೀವೇಲ್ಲರು ಸಾಕ್ಷಿಯಾಗಲಿದ್ದೇವೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಉಡುಗೋರೆಗಳ ಮಹಾಪೂರವೇ ಹರಿದು ಬಂದಿದೆ. ಭಾರತದಾದ್ಯಂತ(India) ಹಿಂದೂ ದೇವಾಲಯಗಳು ಮತ್ತು ವ್ಯಕ್ತಿಗಳು ಸಹ ಈ ವಿಶೇಷ ದಿನಕ್ಕಾಗಿ ಎದುರುನೋಡುತ್ತಿದ್ದಾರೆ. ಜೊತೆಗೆ ರಾಮ ಲಲ್ಲಾಗೆ ಉಡುಗೊರೆಗಳನ್ನು ನೀಡಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: Skeletons  in House: 4 ವರ್ಷದ ಹಿಂದೆ ಆ ಮನೆಯಲ್ಲಿ ನಡೆದಿದ್ದೇನು..? ಅದು ಆತ್ಮಹತ್ಯೆಯೋ..? ಕೊಲೆಯೋ..?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more