3 ರಾಮಲಲ್ಲಾ ಮೂರ್ತಿಗಳು, ಗರ್ಭಗುಡಿ ರಾಮಲಲ್ಲಾ ಯಾರು..? ವಿವಾದಿತ ಸ್ಥಳ  ಅಭಿವೃದ್ಧಿ ಸ್ಥಳವಾಗಿ ಬದಲಾಗಿದ್ದು ಹೇಗೆ..?

3 ರಾಮಲಲ್ಲಾ ಮೂರ್ತಿಗಳು, ಗರ್ಭಗುಡಿ ರಾಮಲಲ್ಲಾ ಯಾರು..? ವಿವಾದಿತ ಸ್ಥಳ ಅಭಿವೃದ್ಧಿ ಸ್ಥಳವಾಗಿ ಬದಲಾಗಿದ್ದು ಹೇಗೆ..?

Published : Dec 30, 2023, 02:56 PM ISTUpdated : Dec 30, 2023, 03:00 PM IST

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ‘ಮಹರ್ಷಿ ವಾಲ್ಮೀಕಿ’ನಾಮಕರಣ
ಅಯೋಧ್ಯೆಗೆ ಹಲವು ವಿಶೇಷ ರೈಲ್ವೆ ಮತ್ತು ವಿಮಾನಗಳ ವ್ಯವಸ್ಥೆ
ಅಯೋಧ್ಯೆ ಜಂಕ್ಷನ್ಗೆ ‘ಅಯೋಧ್ಯಾ ಧಾಮ್’ ಎಂದು ನಾಮಕರಣ

ತ್ರೇತಾಯುಗದಂತೆ ಸಜ್ಜಾಯ್ತು ಅಯೋಧ್ಯೆ(Ayodhya).ಇಡೀ ವಿಶ್ವವನ್ನೇ ಸೆಳೆದಿರೋ ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮ್(Shriram) ವಿರಾಜಮಾನವಾಗುವ ಸಮಯ ಸನಿಹ ಬಂದಿದೆ. ಈ ಐತಿಹಾಸಿಕ ಘಟನೆಗೆ ನಾವು ನೀವೇಲ್ಲರು ಸಾಕ್ಷಿಯಾಗಲಿದ್ದೇವೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಉಡುಗೋರೆಗಳ ಮಹಾಪೂರವೇ ಹರಿದು ಬಂದಿದೆ. ಭಾರತದಾದ್ಯಂತ(India) ಹಿಂದೂ ದೇವಾಲಯಗಳು ಮತ್ತು ವ್ಯಕ್ತಿಗಳು ಸಹ ಈ ವಿಶೇಷ ದಿನಕ್ಕಾಗಿ ಎದುರುನೋಡುತ್ತಿದ್ದಾರೆ. ಜೊತೆಗೆ ರಾಮ ಲಲ್ಲಾಗೆ ಉಡುಗೊರೆಗಳನ್ನು ನೀಡಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: Skeletons  in House: 4 ವರ್ಷದ ಹಿಂದೆ ಆ ಮನೆಯಲ್ಲಿ ನಡೆದಿದ್ದೇನು..? ಅದು ಆತ್ಮಹತ್ಯೆಯೋ..? ಕೊಲೆಯೋ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more