3 ರಾಮಲಲ್ಲಾ ಮೂರ್ತಿಗಳು, ಗರ್ಭಗುಡಿ ರಾಮಲಲ್ಲಾ ಯಾರು..? ವಿವಾದಿತ ಸ್ಥಳ  ಅಭಿವೃದ್ಧಿ ಸ್ಥಳವಾಗಿ ಬದಲಾಗಿದ್ದು ಹೇಗೆ..?

3 ರಾಮಲಲ್ಲಾ ಮೂರ್ತಿಗಳು, ಗರ್ಭಗುಡಿ ರಾಮಲಲ್ಲಾ ಯಾರು..? ವಿವಾದಿತ ಸ್ಥಳ ಅಭಿವೃದ್ಧಿ ಸ್ಥಳವಾಗಿ ಬದಲಾಗಿದ್ದು ಹೇಗೆ..?

Published : Dec 30, 2023, 02:56 PM ISTUpdated : Dec 30, 2023, 03:00 PM IST

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ‘ಮಹರ್ಷಿ ವಾಲ್ಮೀಕಿ’ನಾಮಕರಣ
ಅಯೋಧ್ಯೆಗೆ ಹಲವು ವಿಶೇಷ ರೈಲ್ವೆ ಮತ್ತು ವಿಮಾನಗಳ ವ್ಯವಸ್ಥೆ
ಅಯೋಧ್ಯೆ ಜಂಕ್ಷನ್ಗೆ ‘ಅಯೋಧ್ಯಾ ಧಾಮ್’ ಎಂದು ನಾಮಕರಣ

ತ್ರೇತಾಯುಗದಂತೆ ಸಜ್ಜಾಯ್ತು ಅಯೋಧ್ಯೆ(Ayodhya).ಇಡೀ ವಿಶ್ವವನ್ನೇ ಸೆಳೆದಿರೋ ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮ್(Shriram) ವಿರಾಜಮಾನವಾಗುವ ಸಮಯ ಸನಿಹ ಬಂದಿದೆ. ಈ ಐತಿಹಾಸಿಕ ಘಟನೆಗೆ ನಾವು ನೀವೇಲ್ಲರು ಸಾಕ್ಷಿಯಾಗಲಿದ್ದೇವೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಉಡುಗೋರೆಗಳ ಮಹಾಪೂರವೇ ಹರಿದು ಬಂದಿದೆ. ಭಾರತದಾದ್ಯಂತ(India) ಹಿಂದೂ ದೇವಾಲಯಗಳು ಮತ್ತು ವ್ಯಕ್ತಿಗಳು ಸಹ ಈ ವಿಶೇಷ ದಿನಕ್ಕಾಗಿ ಎದುರುನೋಡುತ್ತಿದ್ದಾರೆ. ಜೊತೆಗೆ ರಾಮ ಲಲ್ಲಾಗೆ ಉಡುಗೊರೆಗಳನ್ನು ನೀಡಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: Skeletons  in House: 4 ವರ್ಷದ ಹಿಂದೆ ಆ ಮನೆಯಲ್ಲಿ ನಡೆದಿದ್ದೇನು..? ಅದು ಆತ್ಮಹತ್ಯೆಯೋ..? ಕೊಲೆಯೋ..?

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more