ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

Published : Jan 27, 2022, 11:11 PM ISTUpdated : Jan 27, 2022, 11:12 PM IST

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. 

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. ಈ ಕುರಿತು ಸ್ವತಃ ಶಿವಗಿರಿ ಮಠದ ಸ್ವಾಮೀಜಿ ಸುವರ್ಣನ್ಯೂಸ್ ಜೊತೆ ಮಾತನಾಡಿ, 1994ರಿಂದ ಶಿವಗಿರಿ ಮಠ ಹಾಗೂ ನಾರಾಯಣಗುರುವಿಗೆ ಅನ್ಯಾಯ ಮಾಡುತ್ತಿರುವ ಕಮ್ಯೂನಿಸ್ಟ್ ಸರ್ಕಾರದ ನಡೆಯನ್ನು ದಾಖಲೆಯೊಂದಿಗೆ ಬಿಚ್ಚಿಟ್ಟಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more