ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

Published : Jan 27, 2022, 11:11 PM ISTUpdated : Jan 27, 2022, 11:12 PM IST

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. 

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. ಈ ಕುರಿತು ಸ್ವತಃ ಶಿವಗಿರಿ ಮಠದ ಸ್ವಾಮೀಜಿ ಸುವರ್ಣನ್ಯೂಸ್ ಜೊತೆ ಮಾತನಾಡಿ, 1994ರಿಂದ ಶಿವಗಿರಿ ಮಠ ಹಾಗೂ ನಾರಾಯಣಗುರುವಿಗೆ ಅನ್ಯಾಯ ಮಾಡುತ್ತಿರುವ ಕಮ್ಯೂನಿಸ್ಟ್ ಸರ್ಕಾರದ ನಡೆಯನ್ನು ದಾಖಲೆಯೊಂದಿಗೆ ಬಿಚ್ಚಿಟ್ಟಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more