ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

Published : Jan 27, 2022, 11:11 PM ISTUpdated : Jan 27, 2022, 11:12 PM IST

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. 

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. ಈ ಕುರಿತು ಸ್ವತಃ ಶಿವಗಿರಿ ಮಠದ ಸ್ವಾಮೀಜಿ ಸುವರ್ಣನ್ಯೂಸ್ ಜೊತೆ ಮಾತನಾಡಿ, 1994ರಿಂದ ಶಿವಗಿರಿ ಮಠ ಹಾಗೂ ನಾರಾಯಣಗುರುವಿಗೆ ಅನ್ಯಾಯ ಮಾಡುತ್ತಿರುವ ಕಮ್ಯೂನಿಸ್ಟ್ ಸರ್ಕಾರದ ನಡೆಯನ್ನು ದಾಖಲೆಯೊಂದಿಗೆ ಬಿಚ್ಚಿಟ್ಟಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more