ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

Published : Jan 27, 2022, 11:11 PM ISTUpdated : Jan 27, 2022, 11:12 PM IST

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. 

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. ಈ ಕುರಿತು ಸ್ವತಃ ಶಿವಗಿರಿ ಮಠದ ಸ್ವಾಮೀಜಿ ಸುವರ್ಣನ್ಯೂಸ್ ಜೊತೆ ಮಾತನಾಡಿ, 1994ರಿಂದ ಶಿವಗಿರಿ ಮಠ ಹಾಗೂ ನಾರಾಯಣಗುರುವಿಗೆ ಅನ್ಯಾಯ ಮಾಡುತ್ತಿರುವ ಕಮ್ಯೂನಿಸ್ಟ್ ಸರ್ಕಾರದ ನಡೆಯನ್ನು ದಾಖಲೆಯೊಂದಿಗೆ ಬಿಚ್ಚಿಟ್ಟಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more