ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

Published : Jan 27, 2022, 11:11 PM ISTUpdated : Jan 27, 2022, 11:12 PM IST

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. 

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. ಈ ಕುರಿತು ಸ್ವತಃ ಶಿವಗಿರಿ ಮಠದ ಸ್ವಾಮೀಜಿ ಸುವರ್ಣನ್ಯೂಸ್ ಜೊತೆ ಮಾತನಾಡಿ, 1994ರಿಂದ ಶಿವಗಿರಿ ಮಠ ಹಾಗೂ ನಾರಾಯಣಗುರುವಿಗೆ ಅನ್ಯಾಯ ಮಾಡುತ್ತಿರುವ ಕಮ್ಯೂನಿಸ್ಟ್ ಸರ್ಕಾರದ ನಡೆಯನ್ನು ದಾಖಲೆಯೊಂದಿಗೆ ಬಿಚ್ಚಿಟ್ಟಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more