ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಹಿಂದೆ ಕೇರಳ ಕುತಂತ್ರ ಬಯಲು, ಶಿವಗಿರಿ ಸ್ವಾಮೀಜಿ ಬಿಚ್ಚಿಟ್ಟ ಸ್ಫೋಟಕ ಸತ್ಯ!

Published : Jan 27, 2022, 11:11 PM ISTUpdated : Jan 27, 2022, 11:12 PM IST

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. 

ಗಣರಾಜ್ಯೋತ್ಸವ ದಿನಾಚರಣೆಗೆ ಕೇರಳ ಸರ್ಕಾರದ ನಾರಾಯಣ ಗುರು ಸ್ತಬ್ದಚಿತ್ರ ತಿರಸ್ಕರಿಸಿದ ವಿವಾದ ಭಾರಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಭಾರಿ ಹುನ್ನಾರ ನಡೆಸಿ ವಿವಾದವನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿದೆ. ಕೇರಳ ಸರ್ಕಾರದ ನೈಜ ಬಣ್ಣವನ್ನು ಸ್ವತಃ ನಾರಾಯಣಗುರು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಸ್ವಾಮೀಜಿ ಬಯಲು ಮಾಡಿದ್ದಾರೆ. ಕೇರಳ ಸರ್ಕಾರ ಮಠಕ್ಕೆ ಮಾಡಿದ ಅನ್ಯಾಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಕೇಂದ್ರದ ಮೋದಿ ಸರ್ಕಾರ ಯಾವತ್ತೂ ನಾರಾಯಣಗುರುವಿಗೆ ಅನ್ಯಾ ಮಾಡಿಲ್ಲ. 70 ಕೋಟಿ ರೂಪಾಯಿ ನೆರವು ನೀಡಿದೆ ಎಂದಿದ್ದಾರೆ. ಈ ಕುರಿತು ಸ್ವತಃ ಶಿವಗಿರಿ ಮಠದ ಸ್ವಾಮೀಜಿ ಸುವರ್ಣನ್ಯೂಸ್ ಜೊತೆ ಮಾತನಾಡಿ, 1994ರಿಂದ ಶಿವಗಿರಿ ಮಠ ಹಾಗೂ ನಾರಾಯಣಗುರುವಿಗೆ ಅನ್ಯಾಯ ಮಾಡುತ್ತಿರುವ ಕಮ್ಯೂನಿಸ್ಟ್ ಸರ್ಕಾರದ ನಡೆಯನ್ನು ದಾಖಲೆಯೊಂದಿಗೆ ಬಿಚ್ಚಿಟ್ಟಿದ್ದಾರೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more