ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..?  ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..? ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

Published : Dec 18, 2023, 11:39 AM ISTUpdated : Dec 18, 2023, 11:41 AM IST

‘ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಗಂಭೀರವಾದ ವಿಚಾರ’
‘ತನಿಖೆಯಲ್ಲಿ ಯಾವುದೇ ನಿರ್ಲಕ್ಷ್ಯ ಮಾಡೋ ಮಾತೇ ಇಲ್ಲ’
ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿದೆ ಎಂದ ಪ್ರಧಾನಿ ಮೋದಿ
 

ಸಂಸತ್‌ ಮೇಲಿನ ಸ್ಮೋಕ್‌ ಬಾಂಬ್‌ ದಾಳಿ(smoke bomb attack) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೌನ ಮುರಿದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಸಂಸತ್(Parliament) ದಾಳಿ ಅತ್ಯಂತ ಗಂಭೀರವಾದ ಪ್ರಕರಣವಾಗಿದ್ದು, ಅಷ್ಟೇ ಆತಂಕಕಾರಿ ಘಟನೆಯಾಗಿದೆ. ರಾಷ್ಟ್ರೀಯ ಭದ್ರತಾ ಲೋಪ ಆಗಿರುವುದರಿಂದ ಆಳವಾದ ತನಿಖೆ ನಡೆಯಬೇಕು. ತನಿಖೆಯಲ್ಲಿ ಯಾವುದೇ ನಿರ್ಲಕ್ಷ್ಯ ಮಾಡೋ ಮಾತೇ ಇಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿದೆ. ಯಾರೊಬ್ಬರು ಇದರಲ್ಲಿ ರಾಜಕೀಯವನ್ನು ಬೆರೆಸಬಾರದು ಎಂದು ಹೇಳಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಭಯಾನಕ ಸತ್ಯಗಳು ಬಯಲಾಗುತ್ತಿವೆ. ಮೂರು ಆಘಾತಕಾರಿ ಅಂಶವನ್ನು ಸಂಸತ್‌ ದಾಳಿಕೋರರು ಬಾಯ್ಬಿಟ್ಟಿದ್ದಾರೆ. ಇನ್ನೂ ಈ ದಾಳಿಯನ್ನು ಮರು ಸೃಷ್ಟಿಸಲು ಪೊಲೀಸರು ನಿರ್ಧಾರ ಮಾಡಿದ್ದು, ದೆಹಲಿ ಪೊಲೀಸರು  ಸಂಸತ್ ಸಚಿವಾಲಯದ ಅನುಮತಿ ಕೇಳುವ ಸಾಧ್ಯತೆ ಇದೆ. ಸಂಸತ್‌ ಸ್ಮೋಕ್ ಬಾಂಬ್ ಕೇಸ್‌ನಲ್ಲಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಹೊಸ ವರ್ಷಕ್ಕೆ ಲೋಕಾರ್ಪಣೆಯಾಗಲಿದೆ ರಾಮಮಂದಿರ: ಹೇಗಿದ್ದ ಅಯೋಧ್ಯೆ, ಹೇಗಾಗಿದೆ ಗೊತ್ತಾ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more