ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..?  ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..? ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

Published : Dec 18, 2023, 11:39 AM ISTUpdated : Dec 18, 2023, 11:41 AM IST

‘ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಗಂಭೀರವಾದ ವಿಚಾರ’
‘ತನಿಖೆಯಲ್ಲಿ ಯಾವುದೇ ನಿರ್ಲಕ್ಷ್ಯ ಮಾಡೋ ಮಾತೇ ಇಲ್ಲ’
ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿದೆ ಎಂದ ಪ್ರಧಾನಿ ಮೋದಿ
 

ಸಂಸತ್‌ ಮೇಲಿನ ಸ್ಮೋಕ್‌ ಬಾಂಬ್‌ ದಾಳಿ(smoke bomb attack) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೌನ ಮುರಿದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಸಂಸತ್(Parliament) ದಾಳಿ ಅತ್ಯಂತ ಗಂಭೀರವಾದ ಪ್ರಕರಣವಾಗಿದ್ದು, ಅಷ್ಟೇ ಆತಂಕಕಾರಿ ಘಟನೆಯಾಗಿದೆ. ರಾಷ್ಟ್ರೀಯ ಭದ್ರತಾ ಲೋಪ ಆಗಿರುವುದರಿಂದ ಆಳವಾದ ತನಿಖೆ ನಡೆಯಬೇಕು. ತನಿಖೆಯಲ್ಲಿ ಯಾವುದೇ ನಿರ್ಲಕ್ಷ್ಯ ಮಾಡೋ ಮಾತೇ ಇಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿದೆ. ಯಾರೊಬ್ಬರು ಇದರಲ್ಲಿ ರಾಜಕೀಯವನ್ನು ಬೆರೆಸಬಾರದು ಎಂದು ಹೇಳಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಭಯಾನಕ ಸತ್ಯಗಳು ಬಯಲಾಗುತ್ತಿವೆ. ಮೂರು ಆಘಾತಕಾರಿ ಅಂಶವನ್ನು ಸಂಸತ್‌ ದಾಳಿಕೋರರು ಬಾಯ್ಬಿಟ್ಟಿದ್ದಾರೆ. ಇನ್ನೂ ಈ ದಾಳಿಯನ್ನು ಮರು ಸೃಷ್ಟಿಸಲು ಪೊಲೀಸರು ನಿರ್ಧಾರ ಮಾಡಿದ್ದು, ದೆಹಲಿ ಪೊಲೀಸರು  ಸಂಸತ್ ಸಚಿವಾಲಯದ ಅನುಮತಿ ಕೇಳುವ ಸಾಧ್ಯತೆ ಇದೆ. ಸಂಸತ್‌ ಸ್ಮೋಕ್ ಬಾಂಬ್ ಕೇಸ್‌ನಲ್ಲಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಹೊಸ ವರ್ಷಕ್ಕೆ ಲೋಕಾರ್ಪಣೆಯಾಗಲಿದೆ ರಾಮಮಂದಿರ: ಹೇಗಿದ್ದ ಅಯೋಧ್ಯೆ, ಹೇಗಾಗಿದೆ ಗೊತ್ತಾ ?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more