ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..?  ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..? ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

Published : Dec 18, 2023, 11:39 AM ISTUpdated : Dec 18, 2023, 11:41 AM IST

‘ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಗಂಭೀರವಾದ ವಿಚಾರ’
‘ತನಿಖೆಯಲ್ಲಿ ಯಾವುದೇ ನಿರ್ಲಕ್ಷ್ಯ ಮಾಡೋ ಮಾತೇ ಇಲ್ಲ’
ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿದೆ ಎಂದ ಪ್ರಧಾನಿ ಮೋದಿ
 

ಸಂಸತ್‌ ಮೇಲಿನ ಸ್ಮೋಕ್‌ ಬಾಂಬ್‌ ದಾಳಿ(smoke bomb attack) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೌನ ಮುರಿದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಸಂಸತ್(Parliament) ದಾಳಿ ಅತ್ಯಂತ ಗಂಭೀರವಾದ ಪ್ರಕರಣವಾಗಿದ್ದು, ಅಷ್ಟೇ ಆತಂಕಕಾರಿ ಘಟನೆಯಾಗಿದೆ. ರಾಷ್ಟ್ರೀಯ ಭದ್ರತಾ ಲೋಪ ಆಗಿರುವುದರಿಂದ ಆಳವಾದ ತನಿಖೆ ನಡೆಯಬೇಕು. ತನಿಖೆಯಲ್ಲಿ ಯಾವುದೇ ನಿರ್ಲಕ್ಷ್ಯ ಮಾಡೋ ಮಾತೇ ಇಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿದೆ. ಯಾರೊಬ್ಬರು ಇದರಲ್ಲಿ ರಾಜಕೀಯವನ್ನು ಬೆರೆಸಬಾರದು ಎಂದು ಹೇಳಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಭಯಾನಕ ಸತ್ಯಗಳು ಬಯಲಾಗುತ್ತಿವೆ. ಮೂರು ಆಘಾತಕಾರಿ ಅಂಶವನ್ನು ಸಂಸತ್‌ ದಾಳಿಕೋರರು ಬಾಯ್ಬಿಟ್ಟಿದ್ದಾರೆ. ಇನ್ನೂ ಈ ದಾಳಿಯನ್ನು ಮರು ಸೃಷ್ಟಿಸಲು ಪೊಲೀಸರು ನಿರ್ಧಾರ ಮಾಡಿದ್ದು, ದೆಹಲಿ ಪೊಲೀಸರು  ಸಂಸತ್ ಸಚಿವಾಲಯದ ಅನುಮತಿ ಕೇಳುವ ಸಾಧ್ಯತೆ ಇದೆ. ಸಂಸತ್‌ ಸ್ಮೋಕ್ ಬಾಂಬ್ ಕೇಸ್‌ನಲ್ಲಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಹೊಸ ವರ್ಷಕ್ಕೆ ಲೋಕಾರ್ಪಣೆಯಾಗಲಿದೆ ರಾಮಮಂದಿರ: ಹೇಗಿದ್ದ ಅಯೋಧ್ಯೆ, ಹೇಗಾಗಿದೆ ಗೊತ್ತಾ ?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more