ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ!  ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ! ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

Published : Aug 14, 2025, 05:51 PM IST

ATM ಕಳ್ಳತನ, ಕಾರ್ ಚೇಸ್ ಹಲ್ಲೆ ಮತ್ತು ಮಗುವಿನ ದುರ್ಮರಣ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೈರಲ್ ವೀಡಿಯೊಗಳು ಇಲ್ಲಿವೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೀಡಿಯೋಗಳ ಡಿಟೇಲ್ ಇಲ್ಲಿದೆ ನೋಡಿ ATM ಕಳ್ಳತನ ಮಾಲು ಬಂದ ಕಳ್ಳನೋರ್ವ ಪೊಲೀಸರ ಕೈಗೆ ತಗಲಾಕೊಂಡಿದ್ದಾನೆ. ಬಳ್ಳಾರಿಯ ಕಾಳಮ್ಮ ಸರ್ಕಲ್​ನಲ್ಲಿರೋ ಎಟಿಎಂನಲ್ಲಿ ಈ ಘಟನೆ ನಡೆದಿದೆ. ಮತ್ತೊಂದು ಕಡೆ  ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಮಾಡಿ ಕಾರ್ ಚೇಸ್ ಮಾಡಿ ಹಲ್ಲೆ ಮಾಡಲಾಗಿದೆ. ಕಾರ್ ಅಡ್ಡ ಹಾಕಿ ಚಾಲಕನ ಜೊತೆ ಯುವಕರು ಹಲ್ಲೆ ಮಾಡಿದ್ದಲ್ಲದೇ ಅಪಾರ್ಟ್​ಮೆಂಟ್​ಗೆ ನುಗ್ಗಿ ಕುಟುಂಬಸ್ಥರ ಮೇಲೂ ಅಟ್ಯಾಕ್ ಮಾಡಲಾಗಿದೆ. ಆಟವಾಡ್ತಿದ್ದ ಮಗು ಮೇಲೆ ಕಾರು ಚಲಿಸಿದ ಪರಿಣಾಮ 6 ವರ್ಷದ ಮಗು ದುರ್ಮರಣಕ್ಕಿಡಾಗಿದೆ. ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳಾ ಸಿಬ್ಬಂದಿಯಿಂದ ಭಾರಿ ಅನಾಹುತ ತಪ್ಪಿದೆ. ಬಂಕ್ ಮಹಿಳಾ ಸಿಬ್ಬಂದಿ ಧೈರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಇವು ಸೇರಿದಂತೆ ಹತ್ತು ಹಲವು ವೈರಲ್ ವಿಡಿಯೋಗಳು ಇಲ್ಲಿವೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more