ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ!  ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ! ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

Published : Aug 14, 2025, 05:51 PM IST

ATM ಕಳ್ಳತನ, ಕಾರ್ ಚೇಸ್ ಹಲ್ಲೆ ಮತ್ತು ಮಗುವಿನ ದುರ್ಮರಣ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೈರಲ್ ವೀಡಿಯೊಗಳು ಇಲ್ಲಿವೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೀಡಿಯೋಗಳ ಡಿಟೇಲ್ ಇಲ್ಲಿದೆ ನೋಡಿ ATM ಕಳ್ಳತನ ಮಾಲು ಬಂದ ಕಳ್ಳನೋರ್ವ ಪೊಲೀಸರ ಕೈಗೆ ತಗಲಾಕೊಂಡಿದ್ದಾನೆ. ಬಳ್ಳಾರಿಯ ಕಾಳಮ್ಮ ಸರ್ಕಲ್​ನಲ್ಲಿರೋ ಎಟಿಎಂನಲ್ಲಿ ಈ ಘಟನೆ ನಡೆದಿದೆ. ಮತ್ತೊಂದು ಕಡೆ  ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಮಾಡಿ ಕಾರ್ ಚೇಸ್ ಮಾಡಿ ಹಲ್ಲೆ ಮಾಡಲಾಗಿದೆ. ಕಾರ್ ಅಡ್ಡ ಹಾಕಿ ಚಾಲಕನ ಜೊತೆ ಯುವಕರು ಹಲ್ಲೆ ಮಾಡಿದ್ದಲ್ಲದೇ ಅಪಾರ್ಟ್​ಮೆಂಟ್​ಗೆ ನುಗ್ಗಿ ಕುಟುಂಬಸ್ಥರ ಮೇಲೂ ಅಟ್ಯಾಕ್ ಮಾಡಲಾಗಿದೆ. ಆಟವಾಡ್ತಿದ್ದ ಮಗು ಮೇಲೆ ಕಾರು ಚಲಿಸಿದ ಪರಿಣಾಮ 6 ವರ್ಷದ ಮಗು ದುರ್ಮರಣಕ್ಕಿಡಾಗಿದೆ. ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳಾ ಸಿಬ್ಬಂದಿಯಿಂದ ಭಾರಿ ಅನಾಹುತ ತಪ್ಪಿದೆ. ಬಂಕ್ ಮಹಿಳಾ ಸಿಬ್ಬಂದಿ ಧೈರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಇವು ಸೇರಿದಂತೆ ಹತ್ತು ಹಲವು ವೈರಲ್ ವಿಡಿಯೋಗಳು ಇಲ್ಲಿವೆ.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more