ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ!  ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ! ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

Published : Aug 14, 2025, 05:51 PM IST

ATM ಕಳ್ಳತನ, ಕಾರ್ ಚೇಸ್ ಹಲ್ಲೆ ಮತ್ತು ಮಗುವಿನ ದುರ್ಮರಣ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೈರಲ್ ವೀಡಿಯೊಗಳು ಇಲ್ಲಿವೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೀಡಿಯೋಗಳ ಡಿಟೇಲ್ ಇಲ್ಲಿದೆ ನೋಡಿ ATM ಕಳ್ಳತನ ಮಾಲು ಬಂದ ಕಳ್ಳನೋರ್ವ ಪೊಲೀಸರ ಕೈಗೆ ತಗಲಾಕೊಂಡಿದ್ದಾನೆ. ಬಳ್ಳಾರಿಯ ಕಾಳಮ್ಮ ಸರ್ಕಲ್​ನಲ್ಲಿರೋ ಎಟಿಎಂನಲ್ಲಿ ಈ ಘಟನೆ ನಡೆದಿದೆ. ಮತ್ತೊಂದು ಕಡೆ  ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಮಾಡಿ ಕಾರ್ ಚೇಸ್ ಮಾಡಿ ಹಲ್ಲೆ ಮಾಡಲಾಗಿದೆ. ಕಾರ್ ಅಡ್ಡ ಹಾಕಿ ಚಾಲಕನ ಜೊತೆ ಯುವಕರು ಹಲ್ಲೆ ಮಾಡಿದ್ದಲ್ಲದೇ ಅಪಾರ್ಟ್​ಮೆಂಟ್​ಗೆ ನುಗ್ಗಿ ಕುಟುಂಬಸ್ಥರ ಮೇಲೂ ಅಟ್ಯಾಕ್ ಮಾಡಲಾಗಿದೆ. ಆಟವಾಡ್ತಿದ್ದ ಮಗು ಮೇಲೆ ಕಾರು ಚಲಿಸಿದ ಪರಿಣಾಮ 6 ವರ್ಷದ ಮಗು ದುರ್ಮರಣಕ್ಕಿಡಾಗಿದೆ. ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳಾ ಸಿಬ್ಬಂದಿಯಿಂದ ಭಾರಿ ಅನಾಹುತ ತಪ್ಪಿದೆ. ಬಂಕ್ ಮಹಿಳಾ ಸಿಬ್ಬಂದಿ ಧೈರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಇವು ಸೇರಿದಂತೆ ಹತ್ತು ಹಲವು ವೈರಲ್ ವಿಡಿಯೋಗಳು ಇಲ್ಲಿವೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more