ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ!  ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ! ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

Published : Aug 14, 2025, 05:51 PM IST

ATM ಕಳ್ಳತನ, ಕಾರ್ ಚೇಸ್ ಹಲ್ಲೆ ಮತ್ತು ಮಗುವಿನ ದುರ್ಮರಣ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೈರಲ್ ವೀಡಿಯೊಗಳು ಇಲ್ಲಿವೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೀಡಿಯೋಗಳ ಡಿಟೇಲ್ ಇಲ್ಲಿದೆ ನೋಡಿ ATM ಕಳ್ಳತನ ಮಾಲು ಬಂದ ಕಳ್ಳನೋರ್ವ ಪೊಲೀಸರ ಕೈಗೆ ತಗಲಾಕೊಂಡಿದ್ದಾನೆ. ಬಳ್ಳಾರಿಯ ಕಾಳಮ್ಮ ಸರ್ಕಲ್​ನಲ್ಲಿರೋ ಎಟಿಎಂನಲ್ಲಿ ಈ ಘಟನೆ ನಡೆದಿದೆ. ಮತ್ತೊಂದು ಕಡೆ  ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಮಾಡಿ ಕಾರ್ ಚೇಸ್ ಮಾಡಿ ಹಲ್ಲೆ ಮಾಡಲಾಗಿದೆ. ಕಾರ್ ಅಡ್ಡ ಹಾಕಿ ಚಾಲಕನ ಜೊತೆ ಯುವಕರು ಹಲ್ಲೆ ಮಾಡಿದ್ದಲ್ಲದೇ ಅಪಾರ್ಟ್​ಮೆಂಟ್​ಗೆ ನುಗ್ಗಿ ಕುಟುಂಬಸ್ಥರ ಮೇಲೂ ಅಟ್ಯಾಕ್ ಮಾಡಲಾಗಿದೆ. ಆಟವಾಡ್ತಿದ್ದ ಮಗು ಮೇಲೆ ಕಾರು ಚಲಿಸಿದ ಪರಿಣಾಮ 6 ವರ್ಷದ ಮಗು ದುರ್ಮರಣಕ್ಕಿಡಾಗಿದೆ. ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳಾ ಸಿಬ್ಬಂದಿಯಿಂದ ಭಾರಿ ಅನಾಹುತ ತಪ್ಪಿದೆ. ಬಂಕ್ ಮಹಿಳಾ ಸಿಬ್ಬಂದಿ ಧೈರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಇವು ಸೇರಿದಂತೆ ಹತ್ತು ಹಲವು ವೈರಲ್ ವಿಡಿಯೋಗಳು ಇಲ್ಲಿವೆ.

46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more