ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ!  ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ! ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದ ಮಹಿಳಾ ಸಿಬ್ಬಂದಿ

Published : Aug 14, 2025, 05:51 PM IST

ATM ಕಳ್ಳತನ, ಕಾರ್ ಚೇಸ್ ಹಲ್ಲೆ ಮತ್ತು ಮಗುವಿನ ದುರ್ಮರಣ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೈರಲ್ ವೀಡಿಯೊಗಳು ಇಲ್ಲಿವೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಲವು ವೀಡಿಯೋಗಳ ಡಿಟೇಲ್ ಇಲ್ಲಿದೆ ನೋಡಿ ATM ಕಳ್ಳತನ ಮಾಲು ಬಂದ ಕಳ್ಳನೋರ್ವ ಪೊಲೀಸರ ಕೈಗೆ ತಗಲಾಕೊಂಡಿದ್ದಾನೆ. ಬಳ್ಳಾರಿಯ ಕಾಳಮ್ಮ ಸರ್ಕಲ್​ನಲ್ಲಿರೋ ಎಟಿಎಂನಲ್ಲಿ ಈ ಘಟನೆ ನಡೆದಿದೆ. ಮತ್ತೊಂದು ಕಡೆ  ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಮಾಡಿ ಕಾರ್ ಚೇಸ್ ಮಾಡಿ ಹಲ್ಲೆ ಮಾಡಲಾಗಿದೆ. ಕಾರ್ ಅಡ್ಡ ಹಾಕಿ ಚಾಲಕನ ಜೊತೆ ಯುವಕರು ಹಲ್ಲೆ ಮಾಡಿದ್ದಲ್ಲದೇ ಅಪಾರ್ಟ್​ಮೆಂಟ್​ಗೆ ನುಗ್ಗಿ ಕುಟುಂಬಸ್ಥರ ಮೇಲೂ ಅಟ್ಯಾಕ್ ಮಾಡಲಾಗಿದೆ. ಆಟವಾಡ್ತಿದ್ದ ಮಗು ಮೇಲೆ ಕಾರು ಚಲಿಸಿದ ಪರಿಣಾಮ 6 ವರ್ಷದ ಮಗು ದುರ್ಮರಣಕ್ಕಿಡಾಗಿದೆ. ಪೆಟ್ರೋಲ್ ಬಂಕ್​ನಲ್ಲಿದ್ದ ಸ್ಕೂಟರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳಾ ಸಿಬ್ಬಂದಿಯಿಂದ ಭಾರಿ ಅನಾಹುತ ತಪ್ಪಿದೆ. ಬಂಕ್ ಮಹಿಳಾ ಸಿಬ್ಬಂದಿ ಧೈರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಇವು ಸೇರಿದಂತೆ ಹತ್ತು ಹಲವು ವೈರಲ್ ವಿಡಿಯೋಗಳು ಇಲ್ಲಿವೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more