ಉದರ ನಿಮಿತಂ ಬಹುಕೃತ ವೇಷಂ: ಸೈಕಲ್ ಕದ್ದು ಪರಾರಿಯಾದ ಕಾವಿಧಾರಿ

ಉದರ ನಿಮಿತಂ ಬಹುಕೃತ ವೇಷಂ: ಸೈಕಲ್ ಕದ್ದು ಪರಾರಿಯಾದ ಕಾವಿಧಾರಿ

Published : Aug 13, 2025, 08:13 PM IST

ಬಸ್ ಅಪಘಾತ, ದರೋಡೆ, ಆಟೋ ಪಲ್ಟಿ, ದಾಂಧಲೆ, ಕಳ್ಳತನ, ಬಸ್ ಚಾಲಕನಿಗೆ ತರಾಟೆ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವೀಡಿಯೋಗಳು ಇಲ್ಲಿವೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಲವು ವೀಡಿಯೋಗಳ ತುಣುಕು ಇಲ್ಲಿದೆ. ಬಸ್ಸೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ರಸ್ತೆ ಬಿದ್ದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಗನ್‌ ಹಿಡಿದು ದರೋಡೆಗೆ ಬಂದ ಖತರ್ನಾಕ್ ಕಳ್ಳನೋರ್ವನಿಗೆ ಅಲ್ಲಿದ್ದ ಯುವಕರು ಚಳಿ ಬಿಡಿಸಿದ್ದಾರೆ. ಹಾಗೆಯೇ ರಸ್ತೆಯಲ್ಲಿದ್ದ ಹೊಂಡಕ್ಕೆ ಬಿದ್ದು ಆಟೋವೊಂದು ಪಲ್ಟಿಯಾಗಿದೆ. ಸಾಲ ಕೊಡಲ್ಲ ಅಂದಿದ್ದಕ್ಕೆ ಬೇಕರಿ ಐಟಂಗಳು ಬೀದಿಗೆಸೆದು ಯುವಕರಿಬ್ಬರು ದಾಂಧಲೆ ನಡೆಸಿದ್ದಾರೆ. ಹಾಗೆಯೇ ಖಾವಿ ತೊಟ್ಟ ಖದೀಮನೋರ್ವ ಸೈಕಲ್‌ ಕದ್ದು ಕಾಲ್ಕಿತ್ತಿದ್ದಾನೆ. ಗ್ರಾಹಕರ ಸೋಗಲ್ಲಿ ಎಂಟ್ರಿ ಕೊಟ್ಟ ಕಳ್ಳಿಯರು ಕೈಗೆ ಸಿಕ್ಕಿದ್ದೆಲ್ಲಾ ಎತ್ಕೊಂಡು ಪರಾರಿಯಾಗಿದ್ದಾರೆ. ಬಸ್​ ನಿಲ್ಲಿಸಲಿಲ್ಲ ಅಂತ ರೊಚ್ಚಿಗೆದ್ದ ಮಹಿಳೆಯೊಬ್ಬರು ಬಸ್​ ಒಳಗೆ ನುಗ್ಗಿ ಚಾಲಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆಯೇ ತಾಯಿ ಹಿಂದೆ ಹೋದ ಮಗುವೊಂದು ಮೆಟ್ಟಿಲಿನಿಂದ ಬಿದ್ದಂತಹ ಘಟನೆ ನಡೆದಿದೆ. ಇದೆಲ್ಲವೂ ಸಿಸಿಟಿವಿ ದೃಶ್ಯಾವಳಿಗಳಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more