ಉದರ ನಿಮಿತಂ ಬಹುಕೃತ ವೇಷಂ: ಸೈಕಲ್ ಕದ್ದು ಪರಾರಿಯಾದ ಕಾವಿಧಾರಿ

ಉದರ ನಿಮಿತಂ ಬಹುಕೃತ ವೇಷಂ: ಸೈಕಲ್ ಕದ್ದು ಪರಾರಿಯಾದ ಕಾವಿಧಾರಿ

Published : Aug 13, 2025, 08:13 PM IST

ಬಸ್ ಅಪಘಾತ, ದರೋಡೆ, ಆಟೋ ಪಲ್ಟಿ, ದಾಂಧಲೆ, ಕಳ್ಳತನ, ಬಸ್ ಚಾಲಕನಿಗೆ ತರಾಟೆ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವೀಡಿಯೋಗಳು ಇಲ್ಲಿವೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಲವು ವೀಡಿಯೋಗಳ ತುಣುಕು ಇಲ್ಲಿದೆ. ಬಸ್ಸೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ರಸ್ತೆ ಬಿದ್ದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಗನ್‌ ಹಿಡಿದು ದರೋಡೆಗೆ ಬಂದ ಖತರ್ನಾಕ್ ಕಳ್ಳನೋರ್ವನಿಗೆ ಅಲ್ಲಿದ್ದ ಯುವಕರು ಚಳಿ ಬಿಡಿಸಿದ್ದಾರೆ. ಹಾಗೆಯೇ ರಸ್ತೆಯಲ್ಲಿದ್ದ ಹೊಂಡಕ್ಕೆ ಬಿದ್ದು ಆಟೋವೊಂದು ಪಲ್ಟಿಯಾಗಿದೆ. ಸಾಲ ಕೊಡಲ್ಲ ಅಂದಿದ್ದಕ್ಕೆ ಬೇಕರಿ ಐಟಂಗಳು ಬೀದಿಗೆಸೆದು ಯುವಕರಿಬ್ಬರು ದಾಂಧಲೆ ನಡೆಸಿದ್ದಾರೆ. ಹಾಗೆಯೇ ಖಾವಿ ತೊಟ್ಟ ಖದೀಮನೋರ್ವ ಸೈಕಲ್‌ ಕದ್ದು ಕಾಲ್ಕಿತ್ತಿದ್ದಾನೆ. ಗ್ರಾಹಕರ ಸೋಗಲ್ಲಿ ಎಂಟ್ರಿ ಕೊಟ್ಟ ಕಳ್ಳಿಯರು ಕೈಗೆ ಸಿಕ್ಕಿದ್ದೆಲ್ಲಾ ಎತ್ಕೊಂಡು ಪರಾರಿಯಾಗಿದ್ದಾರೆ. ಬಸ್​ ನಿಲ್ಲಿಸಲಿಲ್ಲ ಅಂತ ರೊಚ್ಚಿಗೆದ್ದ ಮಹಿಳೆಯೊಬ್ಬರು ಬಸ್​ ಒಳಗೆ ನುಗ್ಗಿ ಚಾಲಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆಯೇ ತಾಯಿ ಹಿಂದೆ ಹೋದ ಮಗುವೊಂದು ಮೆಟ್ಟಿಲಿನಿಂದ ಬಿದ್ದಂತಹ ಘಟನೆ ನಡೆದಿದೆ. ಇದೆಲ್ಲವೂ ಸಿಸಿಟಿವಿ ದೃಶ್ಯಾವಳಿಗಳಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more