ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

Published : Jul 06, 2020, 04:31 PM ISTUpdated : Jul 06, 2020, 04:32 PM IST

ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ನವದೆಹಲಿ (ಜು. 06): ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ಅತಿಕ್ರಮಣ ಮನಸ್ಥಿತಿ ತೋರಿಸುತ್ತಿರುವ ಚೀನಾ ಖಡಕ್ ಎಚ್ಚರಿಕೆ ನೀಡಿರುವ ಅವರು ಅಂತಹ ಕಾಲವೆಲ್ಲಾ ಮುಗಿದು ಹೋಗಿದೆ. ಭಾರತ ಬದಲಾಗಿದೆ. ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಇದೇ ವೇಳೆ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಯೋಧರಲ್ಲಿ ನೈತಿಕ ಸ್ಥೈರ್ಯ ತುಂಬಿದ್ದಾರೆ. 

ಇಡೀ ಜಗತ್ತು ನಮೋ ಭೇಟಿಯ ಬಗ್ಗೆ ಮಾತನಾಡುತ್ತಿದ್ರೆ ಅತ್ತ ರಾಹುಲ್ ಗಾಂಧಿ ನಮೋ ಭೇಟಿಯನ್ನೇ ಅನುಮಾನಿಸಿದ್ದಾರೆ. 'ಲಡಾಕಿಗಳು ಹೇಳುತ್ತಾರೆ: ನಮ್ಮ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆ. ಪಿಎಂ ಮೋದಿ ಹೇಳುತ್ತಾರೆ: ಯಾರೂ ನಮ್ಮ ಭೂಮಿಯನ್ನು ಕಬಳಿಸಿಕೊಂಡಿಲ್ಲ. ಹಾಗಾದರೆ ಇಲ್ಲಿ ಯಾರಾದರೂ ಒಬ್ಬರು ಸುಳ್ಳು ಹೇಳುತ್ತಿದ್ದಾರೆ' ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವಿಟ್ ಆಕ್ರೋಶಕ್ಕೆ ಕಾರಣವಾಗಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್