ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

Published : Jul 06, 2020, 04:31 PM ISTUpdated : Jul 06, 2020, 04:32 PM IST

ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ನವದೆಹಲಿ (ಜು. 06): ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ಅತಿಕ್ರಮಣ ಮನಸ್ಥಿತಿ ತೋರಿಸುತ್ತಿರುವ ಚೀನಾ ಖಡಕ್ ಎಚ್ಚರಿಕೆ ನೀಡಿರುವ ಅವರು ಅಂತಹ ಕಾಲವೆಲ್ಲಾ ಮುಗಿದು ಹೋಗಿದೆ. ಭಾರತ ಬದಲಾಗಿದೆ. ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಇದೇ ವೇಳೆ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಯೋಧರಲ್ಲಿ ನೈತಿಕ ಸ್ಥೈರ್ಯ ತುಂಬಿದ್ದಾರೆ. 

ಇಡೀ ಜಗತ್ತು ನಮೋ ಭೇಟಿಯ ಬಗ್ಗೆ ಮಾತನಾಡುತ್ತಿದ್ರೆ ಅತ್ತ ರಾಹುಲ್ ಗಾಂಧಿ ನಮೋ ಭೇಟಿಯನ್ನೇ ಅನುಮಾನಿಸಿದ್ದಾರೆ. 'ಲಡಾಕಿಗಳು ಹೇಳುತ್ತಾರೆ: ನಮ್ಮ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆ. ಪಿಎಂ ಮೋದಿ ಹೇಳುತ್ತಾರೆ: ಯಾರೂ ನಮ್ಮ ಭೂಮಿಯನ್ನು ಕಬಳಿಸಿಕೊಂಡಿಲ್ಲ. ಹಾಗಾದರೆ ಇಲ್ಲಿ ಯಾರಾದರೂ ಒಬ್ಬರು ಸುಳ್ಳು ಹೇಳುತ್ತಿದ್ದಾರೆ' ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವಿಟ್ ಆಕ್ರೋಶಕ್ಕೆ ಕಾರಣವಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?