ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

Published : Jul 06, 2020, 04:31 PM ISTUpdated : Jul 06, 2020, 04:32 PM IST

ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ನವದೆಹಲಿ (ಜು. 06): ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ಅತಿಕ್ರಮಣ ಮನಸ್ಥಿತಿ ತೋರಿಸುತ್ತಿರುವ ಚೀನಾ ಖಡಕ್ ಎಚ್ಚರಿಕೆ ನೀಡಿರುವ ಅವರು ಅಂತಹ ಕಾಲವೆಲ್ಲಾ ಮುಗಿದು ಹೋಗಿದೆ. ಭಾರತ ಬದಲಾಗಿದೆ. ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಇದೇ ವೇಳೆ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಯೋಧರಲ್ಲಿ ನೈತಿಕ ಸ್ಥೈರ್ಯ ತುಂಬಿದ್ದಾರೆ. 

ಇಡೀ ಜಗತ್ತು ನಮೋ ಭೇಟಿಯ ಬಗ್ಗೆ ಮಾತನಾಡುತ್ತಿದ್ರೆ ಅತ್ತ ರಾಹುಲ್ ಗಾಂಧಿ ನಮೋ ಭೇಟಿಯನ್ನೇ ಅನುಮಾನಿಸಿದ್ದಾರೆ. 'ಲಡಾಕಿಗಳು ಹೇಳುತ್ತಾರೆ: ನಮ್ಮ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆ. ಪಿಎಂ ಮೋದಿ ಹೇಳುತ್ತಾರೆ: ಯಾರೂ ನಮ್ಮ ಭೂಮಿಯನ್ನು ಕಬಳಿಸಿಕೊಂಡಿಲ್ಲ. ಹಾಗಾದರೆ ಇಲ್ಲಿ ಯಾರಾದರೂ ಒಬ್ಬರು ಸುಳ್ಳು ಹೇಳುತ್ತಿದ್ದಾರೆ' ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವಿಟ್ ಆಕ್ರೋಶಕ್ಕೆ ಕಾರಣವಾಗಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?