ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

Published : Jul 06, 2020, 04:31 PM ISTUpdated : Jul 06, 2020, 04:32 PM IST

ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ನವದೆಹಲಿ (ಜು. 06): ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ಅತಿಕ್ರಮಣ ಮನಸ್ಥಿತಿ ತೋರಿಸುತ್ತಿರುವ ಚೀನಾ ಖಡಕ್ ಎಚ್ಚರಿಕೆ ನೀಡಿರುವ ಅವರು ಅಂತಹ ಕಾಲವೆಲ್ಲಾ ಮುಗಿದು ಹೋಗಿದೆ. ಭಾರತ ಬದಲಾಗಿದೆ. ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಇದೇ ವೇಳೆ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಯೋಧರಲ್ಲಿ ನೈತಿಕ ಸ್ಥೈರ್ಯ ತುಂಬಿದ್ದಾರೆ. 

ಇಡೀ ಜಗತ್ತು ನಮೋ ಭೇಟಿಯ ಬಗ್ಗೆ ಮಾತನಾಡುತ್ತಿದ್ರೆ ಅತ್ತ ರಾಹುಲ್ ಗಾಂಧಿ ನಮೋ ಭೇಟಿಯನ್ನೇ ಅನುಮಾನಿಸಿದ್ದಾರೆ. 'ಲಡಾಕಿಗಳು ಹೇಳುತ್ತಾರೆ: ನಮ್ಮ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆ. ಪಿಎಂ ಮೋದಿ ಹೇಳುತ್ತಾರೆ: ಯಾರೂ ನಮ್ಮ ಭೂಮಿಯನ್ನು ಕಬಳಿಸಿಕೊಂಡಿಲ್ಲ. ಹಾಗಾದರೆ ಇಲ್ಲಿ ಯಾರಾದರೂ ಒಬ್ಬರು ಸುಳ್ಳು ಹೇಳುತ್ತಿದ್ದಾರೆ' ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವಿಟ್ ಆಕ್ರೋಶಕ್ಕೆ ಕಾರಣವಾಗಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು