ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

ಮೋದಿಯನ್ನು ಟೀಕಿಸುವ ಭರದಲ್ಲಿ ಸೇನಾ ಸಾಮರ್ಥ್ಯವನ್ನು ಅವಮಾನಿಸಿದ್ರಾ ರಾಹುಲ್ ಗಾಂಧಿ?

Published : Jul 06, 2020, 04:31 PM ISTUpdated : Jul 06, 2020, 04:32 PM IST

ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ನವದೆಹಲಿ (ಜು. 06): ಸಮರ ಸದೃಶ ವಾತಾವರಣ ನಿರ್ಮಾಣವಾಗಿರುವ ಭಾರತ - ಚೀನಾ ನೈಜ ಗಡಿ ನಿಯಂತ್ರಣ ರೇಖೆ ಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಚ್ಚರಿಯ ಭೇಟಿ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. 

ಅತಿಕ್ರಮಣ ಮನಸ್ಥಿತಿ ತೋರಿಸುತ್ತಿರುವ ಚೀನಾ ಖಡಕ್ ಎಚ್ಚರಿಕೆ ನೀಡಿರುವ ಅವರು ಅಂತಹ ಕಾಲವೆಲ್ಲಾ ಮುಗಿದು ಹೋಗಿದೆ. ಭಾರತ ಬದಲಾಗಿದೆ. ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಇದೇ ವೇಳೆ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಯೋಧರಲ್ಲಿ ನೈತಿಕ ಸ್ಥೈರ್ಯ ತುಂಬಿದ್ದಾರೆ. 

ಇಡೀ ಜಗತ್ತು ನಮೋ ಭೇಟಿಯ ಬಗ್ಗೆ ಮಾತನಾಡುತ್ತಿದ್ರೆ ಅತ್ತ ರಾಹುಲ್ ಗಾಂಧಿ ನಮೋ ಭೇಟಿಯನ್ನೇ ಅನುಮಾನಿಸಿದ್ದಾರೆ. 'ಲಡಾಕಿಗಳು ಹೇಳುತ್ತಾರೆ: ನಮ್ಮ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆ. ಪಿಎಂ ಮೋದಿ ಹೇಳುತ್ತಾರೆ: ಯಾರೂ ನಮ್ಮ ಭೂಮಿಯನ್ನು ಕಬಳಿಸಿಕೊಂಡಿಲ್ಲ. ಹಾಗಾದರೆ ಇಲ್ಲಿ ಯಾರಾದರೂ ಒಬ್ಬರು ಸುಳ್ಳು ಹೇಳುತ್ತಿದ್ದಾರೆ' ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವಿಟ್ ಆಕ್ರೋಶಕ್ಕೆ ಕಾರಣವಾಗಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!