ಆಸ್ಕರ್‌ ಫೆರ್ನಾಂಡಿಸ್‌ ನಿಧನಕ್ಕೆ ಸೋನಿಯಾ ಸಂತಾಪ, ಕಣ್ಣೀರಾದ ಪತ್ನಿ ಬ್ಲಾಸಂ!

ಆಸ್ಕರ್‌ ಫೆರ್ನಾಂಡಿಸ್‌ ನಿಧನಕ್ಕೆ ಸೋನಿಯಾ ಸಂತಾಪ, ಕಣ್ಣೀರಾದ ಪತ್ನಿ ಬ್ಲಾಸಂ!

Published : Sep 13, 2021, 05:22 PM IST

ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದ್ದ ಉಡುಪಿಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರ ಅಗಲುವಿಕೆಗೆ ಕಾಂಗ್ರೆಸ್‌ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಆಸ್ಕರ್ ಫೆರ್ನಾಂಡಿಸ್‌ ಅವರ ಪತ್ನಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

 

ಮಂಗಳೂರು(ಸೆ.13) ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದ್ದ ಉಡುಪಿಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರ ಅಗಲುವಿಕೆಗೆ ಕಾಂಗ್ರೆಸ್‌ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಆಸ್ಕರ್ ಫೆರ್ನಾಂಡಿಸ್‌ ಅವರ ಪತ್ನಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. 

ಹೌದು ಆಸ್ಕರ್‌ ಅವರ ಪತ್ನಿ ಬ್ಲಾಸಂರವರಿಗೆ ಕರೆ ಮಾಡಿದ ಸೋನಿಯಾ ಗಾಂಧಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಗಂಡನನ್ನು ಕಳೆದುಕೊಂಡ ನೋವಿನಲ್ಲಿರುವ ಬ್ಲಾಸಂ ಕಣ್ಣೀರಿಟ್ಟಿದ್ದಾರೆ. ಸೋನಿಯಾ ಹಾಗೂ ರಾಹುಲ್‌ ಗಾಂಧಿಗೆ ಆಪ್ತರಾಗಿದ್ದ ಆಸ್ಕರ್‌ ಫೆರ್ನಾಂಡಿಸ್ ಇಂಧಿರಾ ಗಾಂಧಿಯವರ ನಂಬಿಕಸ್ಥ ನಾಯಕರಾಗಿ ಗುರುತಿಸಿಕೊಂಡಿದ್ದರು. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್