ಆಸ್ಕರ್‌ ಫೆರ್ನಾಂಡಿಸ್‌ ನಿಧನಕ್ಕೆ ಸೋನಿಯಾ ಸಂತಾಪ, ಕಣ್ಣೀರಾದ ಪತ್ನಿ ಬ್ಲಾಸಂ!

ಆಸ್ಕರ್‌ ಫೆರ್ನಾಂಡಿಸ್‌ ನಿಧನಕ್ಕೆ ಸೋನಿಯಾ ಸಂತಾಪ, ಕಣ್ಣೀರಾದ ಪತ್ನಿ ಬ್ಲಾಸಂ!

Published : Sep 13, 2021, 05:22 PM IST

ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದ್ದ ಉಡುಪಿಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರ ಅಗಲುವಿಕೆಗೆ ಕಾಂಗ್ರೆಸ್‌ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಆಸ್ಕರ್ ಫೆರ್ನಾಂಡಿಸ್‌ ಅವರ ಪತ್ನಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

 

ಮಂಗಳೂರು(ಸೆ.13) ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದ್ದ ಉಡುಪಿಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರ ಅಗಲುವಿಕೆಗೆ ಕಾಂಗ್ರೆಸ್‌ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಆಸ್ಕರ್ ಫೆರ್ನಾಂಡಿಸ್‌ ಅವರ ಪತ್ನಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. 

ಹೌದು ಆಸ್ಕರ್‌ ಅವರ ಪತ್ನಿ ಬ್ಲಾಸಂರವರಿಗೆ ಕರೆ ಮಾಡಿದ ಸೋನಿಯಾ ಗಾಂಧಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಗಂಡನನ್ನು ಕಳೆದುಕೊಂಡ ನೋವಿನಲ್ಲಿರುವ ಬ್ಲಾಸಂ ಕಣ್ಣೀರಿಟ್ಟಿದ್ದಾರೆ. ಸೋನಿಯಾ ಹಾಗೂ ರಾಹುಲ್‌ ಗಾಂಧಿಗೆ ಆಪ್ತರಾಗಿದ್ದ ಆಸ್ಕರ್‌ ಫೆರ್ನಾಂಡಿಸ್ ಇಂಧಿರಾ ಗಾಂಧಿಯವರ ನಂಬಿಕಸ್ಥ ನಾಯಕರಾಗಿ ಗುರುತಿಸಿಕೊಂಡಿದ್ದರು. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?