ಆಸ್ಕರ್‌ ಫೆರ್ನಾಂಡಿಸ್‌ ನಿಧನಕ್ಕೆ ಸೋನಿಯಾ ಸಂತಾಪ, ಕಣ್ಣೀರಾದ ಪತ್ನಿ ಬ್ಲಾಸಂ!

ಆಸ್ಕರ್‌ ಫೆರ್ನಾಂಡಿಸ್‌ ನಿಧನಕ್ಕೆ ಸೋನಿಯಾ ಸಂತಾಪ, ಕಣ್ಣೀರಾದ ಪತ್ನಿ ಬ್ಲಾಸಂ!

Published : Sep 13, 2021, 05:22 PM IST

ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದ್ದ ಉಡುಪಿಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರ ಅಗಲುವಿಕೆಗೆ ಕಾಂಗ್ರೆಸ್‌ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಆಸ್ಕರ್ ಫೆರ್ನಾಂಡಿಸ್‌ ಅವರ ಪತ್ನಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

 

ಮಂಗಳೂರು(ಸೆ.13) ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದ್ದ ಉಡುಪಿಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರ ಅಗಲುವಿಕೆಗೆ ಕಾಂಗ್ರೆಸ್‌ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಆಸ್ಕರ್ ಫೆರ್ನಾಂಡಿಸ್‌ ಅವರ ಪತ್ನಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. 

ಹೌದು ಆಸ್ಕರ್‌ ಅವರ ಪತ್ನಿ ಬ್ಲಾಸಂರವರಿಗೆ ಕರೆ ಮಾಡಿದ ಸೋನಿಯಾ ಗಾಂಧಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಗಂಡನನ್ನು ಕಳೆದುಕೊಂಡ ನೋವಿನಲ್ಲಿರುವ ಬ್ಲಾಸಂ ಕಣ್ಣೀರಿಟ್ಟಿದ್ದಾರೆ. ಸೋನಿಯಾ ಹಾಗೂ ರಾಹುಲ್‌ ಗಾಂಧಿಗೆ ಆಪ್ತರಾಗಿದ್ದ ಆಸ್ಕರ್‌ ಫೆರ್ನಾಂಡಿಸ್ ಇಂಧಿರಾ ಗಾಂಧಿಯವರ ನಂಬಿಕಸ್ಥ ನಾಯಕರಾಗಿ ಗುರುತಿಸಿಕೊಂಡಿದ್ದರು. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?