ಲೋಕಸಭೆಗೆ ಗುಡ್‌ಬೈ ಹೇಳಿದ ಕೈ ನಾಯಕಿ: ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸೋನಿಯಾ !

ಲೋಕಸಭೆಗೆ ಗುಡ್‌ಬೈ ಹೇಳಿದ ಕೈ ನಾಯಕಿ: ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸೋನಿಯಾ !

Published : Feb 15, 2024, 12:59 PM IST

ಅನಿವಾರ್ಯ ಸ್ಥಿತಿಯಲ್ಲಿ ರಾಜಕಾರಣಕ್ಕೆ ಕಾಲಿಟ್ಟ ಸೊನಿಯಾ ಗಾಂಧಿ
ರಾಜೀವ್ ಗಾಂಧಿ ಹತ್ಯೆಯಾದ ಎಂಟು ವರ್ಷಗಳ ರಾಜಕೀಯ ಎಂಟ್ರಿ 
ರಾಜಕೀಯದುದ್ದಕ್ಕೂ ಬಿಜೆಪಿ ವಿರೋಧಿಸಿಕೊಂಡೇ ಬಂದ ಸೋನಿಯಾ

ಮೂರು ದಶಕಗಳ ಚುನಾವಣಾ ರಾಜಕೀಯಕ್ಕೆ ಸೋನಿಯಾ ಗಾಂಧಿ(Sonia Gandhi)ವಿದಾಯ ಹೇಳಿದ್ದಾರೆ. ಲೋಕಸಭೆ ಬದಲು ರಾಜ್ಯಸಭೆಯಿಂದ(Rajyasabha) ಸಂಸತ್ ಪ್ರವೇಶಕ್ಕೆ ಸೋನಿಯಾ ಮುಂದಾಗಿದ್ದಾರೆ. ರಾಜಸ್ಥಾನದಿಂದ(Rajasthan) ರಾಜ್ಯಸಭೆಗೆ ನಾಮಪತ್ರವನ್ನು ಸೋನಿಯಾ ಗಾಂಧಿ ಸಲ್ಲಿಸಿದ್ದಾರೆ. ಅನಾರೋಗ್ಯ ಕಾರಣ ಲೋಕಸಭೆ(Loksabha) ಬದಲು ರಾಜ್ಯಸಭೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ದೆಹಲಿಗೆ ಹತ್ತಿರ ಇರುವ ಕಾರಣ ರಾಜಸ್ಥಾನವನ್ನು ಸೋನಿಯಾ ಗಾಂಧಿ ಆರಿಸಿಕೊಂಡಿದ್ದಾರೆ. ಲೋಕಸಭೆಯಲ್ಲಿ ರಾಯ್‌ ಭರೇಲಿಯನ್ನು ಸೋನಿಯಾ ಪ್ರತಿನಿಧಿಸುತ್ತಿದ್ದರು. ರಾಹುಲ್ ಗಾಂಧಿ, ಪ್ರಿಯಾಂಕಾ ಜೊತೆ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿಗೆ ಸಾಥ್ ನೀಡಿದ ಅಶೋಕ್ ಗೆಹ್ಲೋಟ್.ರಾಜಸ್ಥಾನದಲ್ಲಿ ಒಂದು ಸ್ಥಾನ ಗೆಲ್ಲುವಷ್ಟು ಕಾಂಗ್ರೆಸ್‌ಗೆ ಸಂಖ್ಯಾಬಲವಿದೆ.

ಇದನ್ನೂ ವೀಕ್ಷಿಸಿ:  Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more