ಲೋಕಸಭೆಗೆ ಗುಡ್‌ಬೈ ಹೇಳಿದ ಕೈ ನಾಯಕಿ: ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸೋನಿಯಾ !

ಲೋಕಸಭೆಗೆ ಗುಡ್‌ಬೈ ಹೇಳಿದ ಕೈ ನಾಯಕಿ: ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸೋನಿಯಾ !

Published : Feb 15, 2024, 12:59 PM IST

ಅನಿವಾರ್ಯ ಸ್ಥಿತಿಯಲ್ಲಿ ರಾಜಕಾರಣಕ್ಕೆ ಕಾಲಿಟ್ಟ ಸೊನಿಯಾ ಗಾಂಧಿ
ರಾಜೀವ್ ಗಾಂಧಿ ಹತ್ಯೆಯಾದ ಎಂಟು ವರ್ಷಗಳ ರಾಜಕೀಯ ಎಂಟ್ರಿ 
ರಾಜಕೀಯದುದ್ದಕ್ಕೂ ಬಿಜೆಪಿ ವಿರೋಧಿಸಿಕೊಂಡೇ ಬಂದ ಸೋನಿಯಾ

ಮೂರು ದಶಕಗಳ ಚುನಾವಣಾ ರಾಜಕೀಯಕ್ಕೆ ಸೋನಿಯಾ ಗಾಂಧಿ(Sonia Gandhi)ವಿದಾಯ ಹೇಳಿದ್ದಾರೆ. ಲೋಕಸಭೆ ಬದಲು ರಾಜ್ಯಸಭೆಯಿಂದ(Rajyasabha) ಸಂಸತ್ ಪ್ರವೇಶಕ್ಕೆ ಸೋನಿಯಾ ಮುಂದಾಗಿದ್ದಾರೆ. ರಾಜಸ್ಥಾನದಿಂದ(Rajasthan) ರಾಜ್ಯಸಭೆಗೆ ನಾಮಪತ್ರವನ್ನು ಸೋನಿಯಾ ಗಾಂಧಿ ಸಲ್ಲಿಸಿದ್ದಾರೆ. ಅನಾರೋಗ್ಯ ಕಾರಣ ಲೋಕಸಭೆ(Loksabha) ಬದಲು ರಾಜ್ಯಸಭೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ದೆಹಲಿಗೆ ಹತ್ತಿರ ಇರುವ ಕಾರಣ ರಾಜಸ್ಥಾನವನ್ನು ಸೋನಿಯಾ ಗಾಂಧಿ ಆರಿಸಿಕೊಂಡಿದ್ದಾರೆ. ಲೋಕಸಭೆಯಲ್ಲಿ ರಾಯ್‌ ಭರೇಲಿಯನ್ನು ಸೋನಿಯಾ ಪ್ರತಿನಿಧಿಸುತ್ತಿದ್ದರು. ರಾಹುಲ್ ಗಾಂಧಿ, ಪ್ರಿಯಾಂಕಾ ಜೊತೆ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿಗೆ ಸಾಥ್ ನೀಡಿದ ಅಶೋಕ್ ಗೆಹ್ಲೋಟ್.ರಾಜಸ್ಥಾನದಲ್ಲಿ ಒಂದು ಸ್ಥಾನ ಗೆಲ್ಲುವಷ್ಟು ಕಾಂಗ್ರೆಸ್‌ಗೆ ಸಂಖ್ಯಾಬಲವಿದೆ.

ಇದನ್ನೂ ವೀಕ್ಷಿಸಿ:  Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more