ಲೋಕಸಭೆಗೆ ಗುಡ್‌ಬೈ ಹೇಳಿದ ಕೈ ನಾಯಕಿ: ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸೋನಿಯಾ !

ಲೋಕಸಭೆಗೆ ಗುಡ್‌ಬೈ ಹೇಳಿದ ಕೈ ನಾಯಕಿ: ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸೋನಿಯಾ !

Published : Feb 15, 2024, 12:59 PM IST

ಅನಿವಾರ್ಯ ಸ್ಥಿತಿಯಲ್ಲಿ ರಾಜಕಾರಣಕ್ಕೆ ಕಾಲಿಟ್ಟ ಸೊನಿಯಾ ಗಾಂಧಿ
ರಾಜೀವ್ ಗಾಂಧಿ ಹತ್ಯೆಯಾದ ಎಂಟು ವರ್ಷಗಳ ರಾಜಕೀಯ ಎಂಟ್ರಿ 
ರಾಜಕೀಯದುದ್ದಕ್ಕೂ ಬಿಜೆಪಿ ವಿರೋಧಿಸಿಕೊಂಡೇ ಬಂದ ಸೋನಿಯಾ

ಮೂರು ದಶಕಗಳ ಚುನಾವಣಾ ರಾಜಕೀಯಕ್ಕೆ ಸೋನಿಯಾ ಗಾಂಧಿ(Sonia Gandhi)ವಿದಾಯ ಹೇಳಿದ್ದಾರೆ. ಲೋಕಸಭೆ ಬದಲು ರಾಜ್ಯಸಭೆಯಿಂದ(Rajyasabha) ಸಂಸತ್ ಪ್ರವೇಶಕ್ಕೆ ಸೋನಿಯಾ ಮುಂದಾಗಿದ್ದಾರೆ. ರಾಜಸ್ಥಾನದಿಂದ(Rajasthan) ರಾಜ್ಯಸಭೆಗೆ ನಾಮಪತ್ರವನ್ನು ಸೋನಿಯಾ ಗಾಂಧಿ ಸಲ್ಲಿಸಿದ್ದಾರೆ. ಅನಾರೋಗ್ಯ ಕಾರಣ ಲೋಕಸಭೆ(Loksabha) ಬದಲು ರಾಜ್ಯಸಭೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ದೆಹಲಿಗೆ ಹತ್ತಿರ ಇರುವ ಕಾರಣ ರಾಜಸ್ಥಾನವನ್ನು ಸೋನಿಯಾ ಗಾಂಧಿ ಆರಿಸಿಕೊಂಡಿದ್ದಾರೆ. ಲೋಕಸಭೆಯಲ್ಲಿ ರಾಯ್‌ ಭರೇಲಿಯನ್ನು ಸೋನಿಯಾ ಪ್ರತಿನಿಧಿಸುತ್ತಿದ್ದರು. ರಾಹುಲ್ ಗಾಂಧಿ, ಪ್ರಿಯಾಂಕಾ ಜೊತೆ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿಗೆ ಸಾಥ್ ನೀಡಿದ ಅಶೋಕ್ ಗೆಹ್ಲೋಟ್.ರಾಜಸ್ಥಾನದಲ್ಲಿ ಒಂದು ಸ್ಥಾನ ಗೆಲ್ಲುವಷ್ಟು ಕಾಂಗ್ರೆಸ್‌ಗೆ ಸಂಖ್ಯಾಬಲವಿದೆ.

ಇದನ್ನೂ ವೀಕ್ಷಿಸಿ:  Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more