ದೆಹಲಿ ಹಿಂಸಾಚಾರ: ಅಮಿತ್ ಶಾ ವಿರುದ್ಧ ಗುಡುಗಿದ ಸೋನಿಯಾ!

ದೆಹಲಿ ಹಿಂಸಾಚಾರ: ಅಮಿತ್ ಶಾ ವಿರುದ್ಧ ಗುಡುಗಿದ ಸೋನಿಯಾ!

Published : Feb 26, 2020, 04:09 PM ISTUpdated : Feb 26, 2020, 04:32 PM IST

ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ| ಕೇಂದ್ರ ಗೃಹ ಸಚಿವ ಶಾ ವಿರುದ್ಧ ಗುಡುಗಿದ ಸೋನಿಯಾ ಗಾಂಧಿ| ಹಿಂಸಾಚಾರ ತಡೆಯಲು ವಿಫಲವಾದ ಅಮಿತ್ ಶಾ ರಾಜೀನಾಮೆ ನೀಡಬೇಕು

ನವದೆಹಲಿ[ಫೆ.26]: ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿಗಳ ನಡುವಿನ ಗಲಭೆ ಹೆಚ್ಚುತ್ತಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಗಲಭೆಕೋರರನ್ನು ತಡೆಯಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದು, ನಿಷೇಧಾಜ್ಞೆ ಹಾಗೂ ಕಂಡಲ್ಲಿ ಗುಂಡು ಜಾರಿಗೊಳಿಸಿದೆ. ಹೀಗಿದ್ದರೂ ಮೃತರ ಸಂಖ್ಯೆ 21ಕ್ಕೇರಿದೆ.

ಹೀಗಿರುವಾಗ ಸುದ್ದಿಗೋಷ್ಟಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಂಸಾಚಾರವನ್ನು ಖಂಡಿಸಿದ್ದಾರೆ. ಅಲ್ಲದೇ ನಾಳೆ, ಗುರುವಾಗ ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ರಾಷ್ಟ್ರಪತಿ ಭವನಕ್ಕೆ ಶಾಂತಿಯುತ ಪಾದಯಾತ್ರೆ ನಡೆಸುವುದಾಗಿಯೂ ತಿಳಿಸಿದ್ದಾರೆ.

ಪಾದಯಾತ್ರೆ ಬಳಿಕ ರಾಷ್ಟ್ರಪತಿ ಕೋವಿಂದ್ ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಹಾಗೂ ದೂರು ಸಲ್ಲಿಸುವುದಾಗಿ ಸೋನಿಯಾ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗುಡುಗಿದ ಕೈ ನಾಯಕಿ, ಹಿಂಸಾಚಾರ ಹತ್ತಿಕ್ಕಲು ಕೆಂದ್ರ ವಿಫಲವಾಗಿದೆ. ಗೇಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?