ದೆಹಲಿ ಹಿಂಸಾಚಾರ: ಅಮಿತ್ ಶಾ ವಿರುದ್ಧ ಗುಡುಗಿದ ಸೋನಿಯಾ!

ದೆಹಲಿ ಹಿಂಸಾಚಾರ: ಅಮಿತ್ ಶಾ ವಿರುದ್ಧ ಗುಡುಗಿದ ಸೋನಿಯಾ!

Published : Feb 26, 2020, 04:09 PM ISTUpdated : Feb 26, 2020, 04:32 PM IST

ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ| ಕೇಂದ್ರ ಗೃಹ ಸಚಿವ ಶಾ ವಿರುದ್ಧ ಗುಡುಗಿದ ಸೋನಿಯಾ ಗಾಂಧಿ| ಹಿಂಸಾಚಾರ ತಡೆಯಲು ವಿಫಲವಾದ ಅಮಿತ್ ಶಾ ರಾಜೀನಾಮೆ ನೀಡಬೇಕು

ನವದೆಹಲಿ[ಫೆ.26]: ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿಗಳ ನಡುವಿನ ಗಲಭೆ ಹೆಚ್ಚುತ್ತಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಗಲಭೆಕೋರರನ್ನು ತಡೆಯಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದು, ನಿಷೇಧಾಜ್ಞೆ ಹಾಗೂ ಕಂಡಲ್ಲಿ ಗುಂಡು ಜಾರಿಗೊಳಿಸಿದೆ. ಹೀಗಿದ್ದರೂ ಮೃತರ ಸಂಖ್ಯೆ 21ಕ್ಕೇರಿದೆ.

ಹೀಗಿರುವಾಗ ಸುದ್ದಿಗೋಷ್ಟಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಂಸಾಚಾರವನ್ನು ಖಂಡಿಸಿದ್ದಾರೆ. ಅಲ್ಲದೇ ನಾಳೆ, ಗುರುವಾಗ ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ರಾಷ್ಟ್ರಪತಿ ಭವನಕ್ಕೆ ಶಾಂತಿಯುತ ಪಾದಯಾತ್ರೆ ನಡೆಸುವುದಾಗಿಯೂ ತಿಳಿಸಿದ್ದಾರೆ.

ಪಾದಯಾತ್ರೆ ಬಳಿಕ ರಾಷ್ಟ್ರಪತಿ ಕೋವಿಂದ್ ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಹಾಗೂ ದೂರು ಸಲ್ಲಿಸುವುದಾಗಿ ಸೋನಿಯಾ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗುಡುಗಿದ ಕೈ ನಾಯಕಿ, ಹಿಂಸಾಚಾರ ಹತ್ತಿಕ್ಕಲು ಕೆಂದ್ರ ವಿಫಲವಾಗಿದೆ. ಗೇಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!