Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?

Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?

Published : Feb 13, 2024, 01:07 PM ISTUpdated : Feb 13, 2024, 01:08 PM IST

ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾಗಾಂಧಿ
ಲೋಕಸಭೆ ಬದಲು ರಾರ್ಜಸಭೆಗೆ ಸ್ಪರ್ಧೆ ನಡೆಸ್ತಾರಾ
ರಾಯ್ ಬರೇಲಿಯಿಂದ ದೂರ ಸೋನಿಯಾ ದೂರ?

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ(Sonia Gandhi) ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಲೋಕಸಭೆ ಬದಲು ರಾಜ್ಯಸಭೆಗೆ(Rajya Sabha) ಸ್ಪರ್ಧೆ ಮಾಡ್ತಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ರಾಯ್ ಬರೇಲಿಯಿಂದ ದೂರ ಸರೀಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜಸ್ಥಾನದಿಂದ(Rajasthan) ಸೋನಿಯಾ ಗಾಂಧಿ ರಾಜ್ಯಸಭೆ ಕಣಕ್ಕಿಳಿಯುವ ಸಾಧ್ಯತೆ ಇದೆಯಂತೆ. ಹಿಮಾಚಲ ಪ್ರದೇಶದಿಂದಲೂ(Himachal Pradesh) ಸ್ಫರ್ಧಿಸುವಂತೆ ಒತ್ತಾಯ ಕೇಳಿಬರುತ್ತಿದೆ . ಯಾವುದಾದರೂ ಒಂದು ರಾಜ್ಯದಿಂದ ಸ್ಪರ್ಧೆ ಎಂದು ಮೂಲಗಳು ಹೇಳುತ್ತಿವೆ. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಸಲಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನೂ ರಾಯ್ ಬರೇಲಿಯಿಂದ ಪ್ರಿಯಾಂಕಾ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿರುವ ಕ್ಷೇತ್ರಕ್ಕೆ ಮಗಳು ಸ್ಪರ್ಧಿಸುತ್ತಿದ್ದು, ಉತ್ತರಪ್ರದೇಶದ ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧಿಸುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್..! 'ಮಹಾ'ದಲ್ಲಿ 'ಕೈ' ತೊರೆದ ಮತ್ತೊಬ್ಬ ಹಿರಿಯ ನಾಯಕ !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more