ಅಂಬಾನಿ ಮದುವೆಯನ್ನು ವಿರೋಧಿಸಿದ್ದೇಕೆ ರಾಹುಲ್ ? ಸೋನಿಯಾ, ರಾಹುಲ್ ಮದುವೆಗೆ ಹೋಗದಿರಲು ಕಾರಣವೇನು ?

ಅಂಬಾನಿ ಮದುವೆಯನ್ನು ವಿರೋಧಿಸಿದ್ದೇಕೆ ರಾಹುಲ್ ? ಸೋನಿಯಾ, ರಾಹುಲ್ ಮದುವೆಗೆ ಹೋಗದಿರಲು ಕಾರಣವೇನು ?

Published : Jul 16, 2024, 05:32 PM ISTUpdated : Jul 16, 2024, 05:33 PM IST

ಕಾಂಗ್ರೆಸ್ ಪಕ್ಷದ ಪ್ರಮುಖ ಲೀಡರ್ಗಳು ಮದುವೆಯಲ್ಲಿ ಭಾಗಿ
ಡಿಕೆ ಶಿವಕುಮಾರ್ ಕುಟುಂಬ ಸಮೇತ ಮದುವೆಯಲ್ಲಿ ಭಾಗಿ
ಮಿತ್ರರು ಹಾಜರಾದರೂ ಮದುವೆಗೆ ಬಾರದ ರಾಹುಲ್ ಗಾಂಧಿ 

ಅನಂತ್ ಅಂಬಾನಿ ಮದುವೆ ದೇಶದ ಅತೀ ದೊಡ್ಡ ಮದುವೆ. ಈ ಮದುವೆಗೆ (Marriage) ಜಗತ್ತಿನ ಖ್ಯಾತರು ಮತ್ತು ದೇಶದ ಪ್ರಮುಖರು ಭಾಗಿಯಾಗಿದ್ದಾರೆ. ಆದ್ರೆ ಆಹ್ವಾನಿಸಿದರೂ ಸೋನಿಯಾ ಗಾಂಧಿ (Sonia Gandhi) ಮತ್ತು ರಾಹುಲ್ ಗಾಂಧಿ (Rahul Gandhi) ಮದುವೆ ಹಾಜರಾಗಿಲ್ಲ. ಆದ್ರೆ ರಾಹುಲ್ ಮಿತ್ರರೆಲ್ಲ ಅಂಬಾನಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ದೇಶದ ಅತ್ಯಂತ ಅದ್ದೂರಿ ಮತ್ತು ದುಬಾರಿ ಮದುವೆ ನಡೆಯಿತು. ಮುಖೇಶ್ ಅಂಬಾನಿ (Mukesh Ambani) ಕುಟುಂಬದ ಕುಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಮದುವೆಗೆ ಜಗತ್ತಿನಾದ್ಯಂತ ಗಣ್ಯರು ಹಾಝರಾಗಿದ್ದರು. ದೇಶದಲ್ಲಿನ ಪ್ರತಿ ರಂಗದ ಗಣ್ಯರು ಈ ಮದುವೆಯಲ್ಲಿದ್ದರು. ಹಾಗೆನೇ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು, ದೇಶದ ರಾಜಕೀಯ ಪ್ರಮುಖ ನಾಯಕರು ಈ ಮದುವೆಗೆ ಹಾಜರಾಗಿದ್ದರು. ಅನಂತ್ ಅಂಬಾನಿ ಮದುವೆಗೆ ಎಲ್ಲ ರಾಜಕೀಯ ಪಕ್ಷದ ಮುಖಂಡರು ಹಾಜರಾಗಿದ್ದರು. ಆದ್ರೆ ಸೋನಿಯಾ ಮತ್ತು ರಾಹುಲ್ ಗಾಂಧಿ ಅಂಬಾನಿ ಮದುವೆಗೆ ಹಾಜರಾಗಿರಲಿಲ್ಲ. ರಾಹುಲ್ ಕುಟುಂಬ ಮದುವೆಗೆ ಹಾಜರಾಗದೇ ಇರೋದಕ್ಕೆ ಮದುವೆಯಲ್ಲೂ ರಾಜಕೀಯಾನಾ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಾಂಗ್ರೆಸ್(Congress) ಪಕ್ಷದ ಲೀಡರ್ ರಾಹುಲ್ ಗಾಂಧಿಗೆ ಅಂಬಾನಿಯನ್ನು ಕಂಡ್ರೆ ಆಗಿ ಬರೋದಿಲ್ಲ. ಕೇವಲ ಅಂಬಾಣಿ ಮಾತ್ರವಲ್ಲ, ಅದಾನಿಯನ್ನು ಕಂಡ್ರೂ ರಾಹುಲ್ಗೆ ಆಗಿ ಬರೋದಿಲ್ಲ. ಸಮಯ ಸಿಕ್ಕಾಗಲೆಲ್ಲ ರಾಹುಲ್ ಅಂಬಾನಿ ಮತ್ತು ಅದಾನಿಯನ್ನು ಬೈಕೊಳ್ತಾನೇ ಇರ್ತಾರೆ. ಅದಾನಿ ಅಂಬಾನಿಯನ್ನು ಅಷ್ಟು ಎತ್ತರಕ್ಕೆ ಬೆಳೆಸಿದ್ದೇ ಮೋದಿ, ಮೋದಿ (Narendra Modi) ತಮ್ಮ ಸರ್ಕಾರದಿಂದ ಆ ಇಬ್ಬರಿಗೂ ದುಡ್ಡು ಕೊಡುತ್ತಾರೆ, ದೇಶದ ಬಡವರ ದುಡ್ಡನ್ನು ಕಿತ್ತು ಆ ಇಬ್ಬರಿಗೂ ಕೊಡುತ್ತಾರೆ, ಮೋದಿ ಬೆಳೆಯಲು ಆ ಇಬ್ಬರಿಗೆ ಮಾತ್ರ ಅವಕಾಶ ಕೊಡುತ್ತಾರೆ. ಹೀಗಾಗಿ ಹೋದಲ್ಲಿ ಬಂದಲ್ಲೆಲ್ಲ ರಾಹುಲ್ ಗಾಂಧಿ ಅದಾನಿ ಮತ್ತು ಅಂಬಾನಿ ಬಗ್ಗೆ ಮಾತ್ನಾಡುತ್ತಲೇ ಇರುತ್ತಾರೆ.

ಇದನ್ನೂ ವೀಕ್ಷಿಸಿ:  Donald Trump: ಟ್ರಂಪ್ ಕೊಲೆಗೆ ಸಂಚು ರೂಪಿಸಿದ್ದು ಯಾರು..? ಬೆಚ್ಚಿಬೀಳಿಸುವಂತಿದೆ ಹಂತಕನ ಹಿಸ್ಟರಿ!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more